ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JANUARY 2021
ಕಲ್ಲಗಂಗೂರು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿದೆ. ಆರು ಮಂದಿಯ ಪೈಕಿ ಐವರ ಗುರುತು ಗೊತ್ತಾಗಿದೆ.
ಮೃತರು ಎಲ್ಲಿಯವರು?
ಆರು ಮಂದಿಯ ಪೈಕಿ ಐವರ ಗುರುತು ಪತ್ತೆಯಾಗಿದೆ. ಮೂವರು ಭದ್ರಾವತಿಯವರು. ಉಳಿದ ಮೂವರು ಆಂಧ್ರದ ಅನಂತಪುರದವರು. ಮತ್ತೊಬ್ಬರ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ಪೂರ್ವ ವಲಯ ಐಜಿಪಿ ಎಸ್.ರವಿ ತಿಳಿಸಿದರು.
ಮೃತರ ಹೆಸರುಗಳೇನು?
ಪವನ್ ಕುಮಾರ್ ಬಿನ್ ಲೇಟ್ ತಿಮ್ಮಪ್ಪ, (29) ರಾಯದುರ್ಗ, ಅನಂತಪುರಂ ಜಿಲ್ಲೆ, ಆಂದ್ರಪ್ರದೇಶ.
ಜಾವೀದ್ ಬಿನ್ ಮಹಮದ್ ಇಕ್ಬಾಲ್ ( 28) ರಾಯದುರ್ಗ, ಅನಂತಪುರಂ ಜಿಲ್ಲೆ, ಆಂದ್ರಪ್ರದೇಶ.
ಚೆಲಿಮಾನು ರಾಜು ಬಿನ್ ಲೇಟ್ ಶ್ರೀನಿವಾಸಲು (24) ರಾಯದುರ್ಗ, ಅನಂತಪುರಂ ಜಿಲ್ಲೆ, ಆಂದ್ರಪ್ರದೇಶ.
ಪ್ರವೀಣ ಬಿನ್ ಸುರೇಶ (36 ) ಅಂತರಗಂಗೆ ಗ್ರಾಮ, ಭದ್ರಾವತಿ
ಮಂಜುನಾಥ ಬಿನ್ ಲೇಟ್ ಸಿ.ಎಂ.ಬೋರೇಗೌಡ, (35) ಅಂತರಗಂಗೆ ಕ್ಯಾಂಪ್, ಭದ್ರಾವತಿ ಗುರುತು ಪತ್ತೆ ಹಚ್ಚಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200