SHIMOGA NEWS, 27 SEPTEMBER 2024 : ಸಂಜೆ ನಿಲ್ಲಿಸಿದ್ದ ದ್ವಿಚಕ್ರ ವಾಹನ (Bike) ರಾತ್ರಿ ಬಂದು ನೋಡಿದಾಗ ನಾಪತ್ತೆಯಾಗಿತ್ತು ಎಂದು ಆರೋಪಿಸಿ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಣಸೋಡು ಗ್ರಾಮದ ರೇಣುಕಾಪ್ರಸಾದ್ ಎಂಬುವವರು ಗೋಪಿ ಸರ್ಕಲ್ನಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಸಂಜೆ 4 ಗಂಟೆ ಹೊತ್ತಿಗೆ ಹೋಂಡಾ ಡಿಯೋ ಬೈಕ್ ನಿಲ್ಲಿಸಿದ್ದರು. ಕೆಲಸ ಮುಗಿಸಿ ರಾತ್ರಿ 8 ಗಂಟೆಗೆ ಮರಳಿದಾಗಿ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ರೇಣುಕಾಪ್ರಸಾದ್ ಅವರು ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ » ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್, ಯಾಕೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200