| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021
ಕಲ್ಲಗಂಗೂರು ಸ್ಪೋಟ ಕೇಸ್ನಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಗುರುತು ಈತನಕ ಪತ್ತೆಯಾಗಿಲ್ಲ. ಸ್ಪೋಟದಿಂದ ದೇಹ ಛಿದ್ರ ಛಿದ್ರವಾಗಿದ್ದು, ಹತ್ತು ಭಾಗ ಸಿಕ್ಕಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಇದನ್ನೂ ಓದಿ | ಕಲ್ಲಗಂಗೂರು ಸ್ಪೋಟ ಕೇಸ್, ಕ್ರಷರ್ ಜಾಗದ ಮಾಲೀಕ, ಆತನ ಮಗ ಅರೆಸ್ಟ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಸ್ಪೋಟದಲ್ಲಿ ಅರು ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಐವರ ಗುರುತು ಸಿಕ್ಕಿದೆ. ಮತ್ತೊಬ್ಬ ವ್ಯಕ್ತಿಯ ದೇಹ ಛಿದ್ರವಾಗಿದೆ. ಆದ್ದರಿಂದ ಅವರ ಮಾಹಿತಿ ಲಭ್ಯವಾಗಿಲ್ಲ ಎಂದರು.
ಹತ್ತು ಭಾಗ, ಪ್ರತ್ಯೇಕ ಅಂತ್ಯಕ್ರಿಯೆ
ಸ್ಪೋಟದ ರಭಸಕ್ಕೆ ಆರನೆ ವ್ಯಕ್ತಿಯ ದೇಹ ಸಂಪೂರ್ಣ ಛಿದ್ರವಾಗಿದೆ. ಹತ್ತು ಭಾಗ ಪತ್ತೆಯಾಗಿದೆ. ಅವನ್ನು ಪ್ರತ್ಯೇಕವಾಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದರು. ಅಲ್ಲದೆ, ಆರನೆ ವ್ಯಕ್ತಿಯ ಗುರುತು ಪತ್ತೆಗೆ ಡಿಎನ್ಎ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.
52 ಮಂದಿ ಡಿಎನ್ಎ ಮಾದರಿ
ಗುರುತು ಪತ್ತೆಗೆ 52 ಮಂದಿಯ ಡಿಎನ್ಎ ಮಾದರಿಯನ್ನು ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ಈ ಮಾದರಿಯನ್ನು ಬೆಂಗಳೂರಿನ ಎಫ್ಎಸ್ಎಲ್ ಲ್ಯಾಬ್ಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಖಚಿತತೆ ಲಭಿಸುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | ಕಲ್ಲಗಂಗೂರು ಸ್ಪೋಟ ಕೇಸ್, ಸ್ಪೋಟಕ ಪೂರೈಕೆ ಮಾಡಿದ್ದ ಅಪ್ಪ, ಮಗ ಮುಂಬೈನಲ್ಲಿ ಅರೆಸ್ಟ್
ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?
- ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್ ಮಾಡಿ
- ಅಡಿಕೆ ಧಾರಣೆ | 16 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
- ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
- ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
![]()