SHIMOGA NEWS, 27 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಬಂದಿದ್ದ ವೈದ್ಯರೊಬ್ಬರ ಬೈಕ್ (Bike) ಕಳುವಾಗಿದೆ. ಶಿವಮೊಗ್ಗದ ಮೆಟ್ರೋ ಆಸ್ಪತ್ರೆ ಸಮೀಪ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳುವಾಗಿವೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮೆಟ್ರೋ ಆಸ್ಪತ್ರೆ ವೈದ್ಯ ಪ್ರಮೋದ್ ಎಂಬುವವರು ಸರ್ವೋದಯ ಶಾಲೆ ಸಮೀಪ ಬೈಕ್ ನಿಲ್ಲಿಸಿದ್ದರು. ರಾತ್ರಿ ಗಣಪತಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರಮೋದ್ ಅವರು ಬೆಳಗಿನ ಜಾವ 3.30ರ ಹೊತ್ತಿಗೆ ಬೈಕ್ ನಿಲ್ಲಿಸಿದ್ದ ಸ್ಥಳಕ್ಕೆ ತೆರಳಿದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಿದ ಬಳಿಕ ಜಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ » ರೈಲ್ವೆ ಹಳಿ ಬಳಿ ಕತ್ತಲಲ್ಲಿ ಕಂಡರು ಇಬ್ಬರು, ಪ್ರಶ್ನಿಸಿದವರ ಮೇಲೆ ಮನಸೋಯಿಚ್ಛೆ ಹಲ್ಲೆ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






