ತಡರಾತ್ರಿ ಬೈಕ್‌ ನಿಲ್ಲಿಸಿದ್ದ ಸ್ಥಳಕ್ಕೆ ತೆರಳಿದ ಡಾಕ್ಟರ್‌ಗೆ ಕಾದಿತ್ತು ಆಘಾತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 27 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಬಂದಿದ್ದ ವೈದ್ಯರೊಬ್ಬರ ಬೈಕ್‌ (Bike) ಕಳುವಾಗಿದೆ. ಶಿವಮೊಗ್ಗದ ಮೆಟ್ರೋ ಆಸ್ಪತ್ರೆ ಸಮೀಪ ನಿಲ್ಲಿಸಿದ್ದ ಪಲ್ಸರ್‌ ಬೈಕ್‌ ಕಳುವಾಗಿವೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮೆಟ್ರೋ ಆಸ್ಪತ್ರೆ ವೈದ್ಯ ಪ್ರಮೋದ್‌ ಎಂಬುವವರು ಸರ್ವೋದಯ ಶಾಲೆ ಸಮೀಪ ಬೈಕ್‌ ನಿಲ್ಲಿಸಿದ್ದರು. ರಾತ್ರಿ ಗಣಪತಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರಮೋದ್‌ ಅವರು ಬೆಳಗಿನ ಜಾವ 3.30ರ ಹೊತ್ತಿಗೆ ಬೈಕ್‌ ನಿಲ್ಲಿಸಿದ್ದ ಸ್ಥಳಕ್ಕೆ ತೆರಳಿದಾಗ ಬೈಕ್‌ ಇರಲಿಲ್ಲ. ಎಲ್ಲೆಡೆ ಹುಡುಕಿದ ಬಳಿಕ ಜಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ » ರೈಲ್ವೆ ಹಳಿ ಬಳಿ ಕತ್ತಲಲ್ಲಿ ಕಂಡರು ಇಬ್ಬರು, ಪ್ರಶ್ನಿಸಿದವರ ಮೇಲೆ ಮನಸೋಯಿಚ್ಛೆ ಹಲ್ಲೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment