ಹಿನ್ನೀರಿಗೆ ಹಾರಿ ರೈತ ಆತ್ಮಹತ್ಯೆ, ಕಾರಣವೇನು?

ತೀರ್ಥಹಳ್ಳಿ : ಯುವ ರೈತನೋರ್ವ (Farmer) ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಮರ ಬಳಿ ಘಟನೆ ಸಂಭವಿಸಿದೆ.

ಹಾಗಲಮನೆಯ ರೈತ ಕೌಶಿಕ್‌ (30) ಮೃತರು. ಕೌಶಿಕ್‌ ಅವಿವಾಹಿತರಾಗಿದ್ದು, ತಾಯಿಯೊಂದಿಗೆ ವಾಸವಾಗಿದ್ದರು. ಕೃಷಿಗಾಗಿ ವಿವಿಧೆಡೆ ಸಾಲ ಮಾಡಿದ್ದರು. ಇನ್ನೊಂದೆಡೆ ಅಡಿಕೆಗೆ ಎಲೆ ಚುಕ್ಕೆ ರೋಗ ಬಂದಿದ್ದರಿಂದ ಕಂಗೆಟ್ಟಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಆಗುಂಬೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

NFC-Chicken-Kabab

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಜೆಎನ್‌ಎನ್‌ ಕಾಲೇಜಿನಲ್ಲಿ ಸದೃಡ 2.0, ರಾಜ್ಯದ ವಿವಿಧೆಡೆಯಿಂದ ಬರ್ತಿದ್ದಾರೆ ಸಾವಿರ ಸಾವಿರ ವಿದ್ಯಾರ್ಥಿಗಳು, ಏನಿದು?

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 14, 2025 at 8:00 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 14, 2025

Leave a Comment