ಹೊಳಲೂರು ಸಮೀಪ ಚಾಕು ಇರಿದು ತೋಟದಲ್ಲೇ ರೈತನ ಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜುಲೈ 2020

ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಅವರ ತೋಟದಲ್ಲೇ ಹತ್ಯೆ ಮಾಡಲಾಗಿದೆ. ಹೊಳಲೂರು ಸಮೀಪ ಇವತ್ತು ಘಟನೆ ಬೆಳಕಿಗೆ ಬಂದಿದೆ.

ನಿನ್ನೆ ತೋಟಕ್ಕೆ ಹೋಗಿದ್ದ ಮಲ್ಲೇಶ್, ರಾತ್ರಿ ಮನೆಗೆ ಹಿಂತಿರುಗಿರಲಿಲ್ಲ. ಹಾಗಾಗಿ ಮಲ್ಲೇಶ್ ಅವರನ್ನು ಹುಡಿಕಿಕೊಂಡು ಇವತ್ತು ಬೆಳಗ್ಗೆ ಅವರ ಸಹೋದರ ತೋಟಕ್ಕೆ ಬಂದಿದ್ದರು. ಈ ವೇಳೆ ಹತ್ಯೆ ಆಗಿರುವುದು ಬೆಳಕಿಗೆ ಬಂದಿದೆ.

ಘಟನೆ ಕಾರಣವೇನು ಅನ್ನುವುದು ಇನ್ನಷ್ಟೆ ತಿಳಿಯಬೇಕಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment