ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | HOSANAGARA NEWS | 10 ಫೆಬ್ರವರಿ 2022
ಸಾರ್ವಜನಿಕ ಸ್ಥಳದಲ್ಲಿ ತಂದೆಯೇ ಮಗನಿಗೆ ಚಾಕುವಿನಿಂದ ಇರಿದ್ದಿದ್ದಾರೆ. ಕೌಟುಂಬಿಕ ಕಲಹವೆ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.
ತೀರ್ಥೇಶ್ (33) ಗಾಯಗೊಂಡಿರುವವರು. ತಂದೆ ರಾಜಪ್ಪಗೌಡ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.
ಹೊಸನಗರದ ಗೊರಗೋಡು ಗ್ರಾಮದಲ್ಲಿ ತೀರ್ಥೇಶ್ ಅವರು ಕೆಲಸದ ನಿಮಿತ್ತ ಹೊಸನಗರಕ್ಕೆ ಬಂದಿದ್ದರು. ಇಲ್ಲಿನ ಹೊಟೇಲ್ ಒಂದರಲ್ಲಿ ತೀರ್ಥಶ್ ಊಟ ಮಾಡುತ್ತಿದ್ದಾಗ ತಂದೆ ರಾಜಪ್ಪಗೌಡ ಬಂದು ಗಲಾಟೆ ಮಾಡಿದ್ದಾರೆ. ತಮ್ಮ ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ ಚಾಕು ತೆಗೆದು ತೀರ್ಥೇಶ್’ಗೆ ತಿವಿದಿದ್ದಾರೆ.
ಗಾಯಗೊಂಡಿದ್ದ ತೀರ್ಥೇಶ್ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೌಟುಂಬಿಕ ಕಲಹವೆ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shimoga District Profile | About Shivamogga Live | Shivamogga Live WhatsApp Number 7411700200
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






