ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಅಂತಿಮ ಸಂಸ್ಕಾರ ಶಿವಮೊಗ್ಗದಲ್ಲಿ ನೆರವೇರಿತು. ರೋಟರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.
ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ನೆರವೇರಿದ ಅಂತ್ಯ ಸಂಸ್ಕಾರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಶಿವಮೊಗ್ಗ ನಗರದಲ್ಲಿ ಹರ್ಷನ ಅಂತಿಮ ಯಾತ್ರೆ ನೆರವೇರಿತು. ಸೀಗೆಹಟ್ಟಿಯಲ್ಲಿ ಇರುವ ಹರ್ಷನ ಮನೆಯಿಂದ ಗಾಂಧಿ ಬಜಾರ್ ಮಾರ್ಗವಾಗಿ ಬಿ.ಹೆಚ್.ರಸ್ತೆಯಲ್ಲಿ ಮೆರವಣಿಗೆ ನಡೆಯಿತು.
ಇದನ್ನೂ ಓದಿ | ‘ಜಯ ರಾಮ, ಶ್ರೀರಾಮ ಎಂದುಕೊಂಡೆ ಹೋದ, ನಮ್ಮ ಕುಟಂಬಕ್ಕೆ ನ್ಯಾಯ ಬೇಕು’
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200