ಕಸ ಸಂಗ್ರಹಕ್ಕೆ ಹೋದ ಪೌರ ಕಾರ್ಮಿಕರಿಗೆ ರಕ್ತ ಬರುವಂತೆ ಹೊಡೆದವರ ವಿರುದ್ಧ ಎಫ್ಐಆರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ನವೆಂಬರ್ 20210

ಮನೆಗಳಲ್ಲಿ ಕಸ ಸಂಗ್ರಹಕ್ಕೆ ಹೋಗಿದ್ದ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಸುಮಾರು ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಪೌರ ಕಾರ್ಮಿಕರಾದ ದೇವರಾಜ್ ಮತ್ತು ಮಂಜುನಾಥ ನಾಯ್ಕ್ ಅವರ ಮೇಲೆ ಹಲ್ಲೆಯಾಗಿತ್ತು. ಅಲ್ಲದೆ ಮಹಾನಗರ ಪಾಲಿಕೆ ಕಸ ಸಂಗ್ರಹಣೆ ವಾಹನದ ಗಾಜಿಗೆ ಹಾನಿ ಮಾಡಲಾಗಿತ್ತು. ಈ ಸಂಬಂಧ ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಅದರ ಲಿಂಕ್ ಇಲ್ಲಿದೆ. ಕಸ ಸಂಗ್ರಹಕ್ಕೆ ಹೋದಾಗ ಪಾಲಿಕೆ ಪೌರ ಕಾರ್ಮಿಕರ ಮೇಲೆ ಹಲ್ಲೆ, ವಾಹನದ ಮೇಲೆ ದಾಳಿ

ಘಟನೆ ಸಂಬಂಧ ಪೌರ ಕಾರ್ಮಿಕರು ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಟಿಪ್ಪುನಗರದ ಗೌಸಿಯಾ ಸರ್ಕಲ್ ಸಮೀಪದ ಯುಸುಫ್, ಶಾರುಖ್ ಮತ್ತು ಇತರೆ ಎಂಟರಿಂದ ಹತ್ತು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?

ನ.15ರಂದ ಬೆಳಗ್ಗೆ ಕಸ ಸಂಗ್ರಹ ಮಾಡಲು ಟಿಪ್ಪು ನಗರದ ಜೆಪಿ ನಗರಕ್ಕೆ ಪೌರ ಕಾರ್ಮಿಕರು ತೆರಳಿದ್ದರು. ಮಹಿಳೆಯೊಬ್ಬರು ಚೀಲದಲ್ಲಿ ಕಸ ತಂದು ಕೊಟ್ಟಿದ್ದಾರೆ. ಹಸಿ ಮತ್ತು ಒಣ ಕಸ ವಿಂಗಡಿಸಿ ಕೊಡಲು ಪ್ಲಾಸ್ಟಿಕ್ ಬುಟ್ಟಿ ನೀಡಲಾಗಿದೆ. ವಿಂಗಡಣೆ ಮಾಡಿ ಕೊಡುವಂತೆ ಪೌರ ಕಾರ್ಮಿಕ ದೇವರಾಜ್ ಮಹಿಳೆಗೆ ತಿಳಿಸಿದ್ದಾರೆ. ಆಗ ಅಲ್ಲಿಯೇ ಇದ್ದ ಯುವಕನೊಬ್ಬ ದೇವರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ.

ADVT JULY NANJAPPA HOSPITAL HOME LAB TESTING

ಆತನ ಜೊತೆಗೆ ಎಂಟರಿಂದ ಹತ್ತು ಮಂದಿ ಹಲ್ಲೆ ಮಾಡಲು ಆರಂಭಿಸಿದ್ದಾರೆ. ಈ ವೇಳೆ ಯುವಕನೊಬ್ಬ ದೊಣ್ಣೆಯಿಂದ ದೇವರಾಜ್ ತಲೆಗೆ ಹೊಡೆದಿದ್ದಾನೆ. ಬಿಡಿಸಲು ಹೋದ ಪಾಲಿಕೆ ವಾಹನ ಚಾಲಕ ಮಂಜುನಾಥ ನಾಯ್ಕ್ ಅವರ ಮೇಲೂ ಹಲ್ಲೆ ನಡೆಸಲಾಗಿದೆ.

shivamogga live subscirbe contact

ಕೂಡಲೆ ಸ್ಥಳೀಯರು ಮತ್ತು ಇತರೆ ಪೌರ ಕಾರ್ಮಿಕರು ಬಂದು ಜಗಳ ಬಿಡಿಸಿದ್ದಾರೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 17, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment