NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಫೆಬ್ರವರಿ 2022
ನಿಷೇಧಾಜ್ಞೆ ಆದೇಶವನ್ನು ಉಲ್ಲಂಘಿಸಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಗುಂಪುಗೂಡಿ ಸಂಸ್ಥಾಪನಾ ದಿನಾಚರಣೆ ಮಾಡಿದ್ದಾರೆ. ಇದರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಶಿವಮೊಗ್ಗದ ಕೆ.ಆರ್.ಪುರಂ, ಬೈಪಾಸ್ ರಸ್ತೆ, ಇಲಿಯಾಸ್ ನಗರ, ಆರ್.ಎಂ.ಎಲ್ ನಗರ, ಮಾರ್ನಮಿಬೈಲಿನಲ್ಲಿ ಪಿಎಫ್ಐ ಸಂಸ್ಥಾಪನಾ ದಿನಾಚರಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಿಎಫ್ಐ ಸಂಘಟನೆ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
.ಇದನ್ನೂ ಓದಿ | ಶಿವಮೊಗ್ಗ ಬಿಜೆಪಿ ಕಚೇರಿ ಮುತ್ತಿಗೆ ಯತ್ನ ಯುವ ಕಾಂಗ್ರೆಸಿಗರ ವಿರುದ್ಧ ಕೇಸ್
ಇದನ್ನೂ ಓದಿ:➤ ಸಿಎಂ ಜೊತೆಗೆ ಶಿವಮೊಗ್ಗ ಡಿಸಿ ವಿಡಿಯೋ ಕಾನ್ಫರೆನ್ಸ್, ಬಳಿಕ ದಿಢೀರ್ ಮೀಟಿಂಗ್, ಏನಂದ್ರು ಜಿಲ್ಲಾಧಿಕಾರಿ?