ತ್ರಿವರ್ಣ ಧ್ವಜ ಹಾರಿಸಿದವರ ವಿರುದ್ಧ ಕ್ರಮಕ್ಕೆ ಮುಂದಾದ ಪೊಲೀಸರು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಫೆಬ್ರವರಿ 2022

ಕೇಸರಿ ಧ್ವಜ ಹಾರಿಸಿದ್ದ ಧ್ವಜ ಸ್ತಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ.

Shimoga Nanjappa Hospital Covid Care Center

ಶಿವಮೊಗ್ಗದ ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ NSUI ಸಂಘಟನೆ ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದ್ದರು. ಧ್ವಜಾರೋಹಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.

ಕ್ರಮ ಕೈಗೊಳ್ಳಲು ಕಾರಣವೇನು?

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು, ಕೆಲವರು ‘ಬಾಪೂಜಿನಗರ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾರಿಸಿದ್ದಾರೆ. 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಇದನ್ನು ಮೀರಿ ಕೆಲವರು ಧ್ವಜಾರೋಹಣ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ನಿಷೇಧಾಜ್ಞೆ ಇದ್ದರೂ ನಿಗದಿಗಿಂತಲೂ ಹೆಚ್ಚು ಸಂಖ್ಯೆಯಲ್ಲಿ ಗೂಂಪುಗೂಡಲಾಗಿದೆ. ಇನ್ನು, ಕಾಲೇಜು ಆಡಳಿತ ಮಂಡಳಿಯ ಅನುಮತಿ ಇಲ್ಲದೆ ಏಕಾಏಕಿ ಧ್ವಜಾಹೋರಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

» ಇದನ್ನೂ ಓದಿ | ಕೇಸರಿ ಧ್ವಜ ಹಾರಿಸಿದ್ದ ಧ್ವಜಸ್ತಂಭದಲ್ಲಿ ಇವತ್ತು ರಾಷ್ಟ್ರಧ್ವಜ ಹಾರಾಟ

Shimoga Live News Reach

About Shivamogga LiveShimoga District Profile | Whatsapp Number 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment