ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 MAY 2024
BHADRAVATHI : ಕುರಿ ಶೆಡ್ನ ಬೀಗ ಮುರಿದು ನಾಲ್ಕು ಕುರಿಗಳನ್ನು (Sheep) ಕಳವು ಮಾಡಲಾಗಿದೆ. ಭದ್ರಾವತಿ ತಾಲೂಕು ಬೆಳ್ಳಿಗೆರೆ ಗ್ರಾಮದ ಅಡಿಕೆ ತೋಟದಲ್ಲಿದ್ದ ಕುರಿ ಶೆಡ್ನಲ್ಲಿ ಕೃತ್ಯ ನಡೆದಿದೆ. ಮೇ 25ರಂದು ಬೆಳಗ್ಗೆ ಮಾಲೀಕ ರಾಮಚಂದ್ರ ಅವರು ಕುರಿಗಳಿಗೆ ಮೇವು ಹಾಕಲು ಬಂದಾಗ ನಾಲ್ಕು ಕುರಿಗಳು ಕಳುವಾಗಿರುವುದು ಗೊತ್ತಾಗಿದೆ.
ಇದನ್ನೂ ಓದಿ – ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಅರಣ್ಯ ರಕ್ಷಕನ ಮೃತದೇಹ ಪತ್ತೆ
ಶೆಡ್ನಲ್ಲಿ ಒಟ್ಟು 7 ಕುರಿಗಳನ್ನು ಸಾಕಿದ್ದರು. ಮೇ 24ರ ರಾತ್ರಿ ನಾಲ್ಕು ಕುರಿಗಳು ಕಳುವಗಿದ್ದವು. ಸಿಸಿಟಿವಿ ಪರಿಶೀಲಿಸಿದಾಗ ಮೂವರು ಕಳ್ಳರು ತೋಟಕ್ಕೆ ನುಗ್ಗಿ, ಕುರಿ ಶೆಡ್ನ ಬೀಗ ಮುರಿದು ಕಳ್ಳತನ ಮಾಡಿರುವುದು ಸೆರೆಯಾಗಿತ್ತು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗಾಂಧಿ ಬಜಾರ್ನಲ್ಲಿ ಹಾಡಹಗಲೆ ಮಹಿಳೆಗೆ ಮಂಕು ಕವಿಯುವಂತೆ ಮಾಡಿದ ಕಳ್ಳಿಯರು, ಮುಂದೇನಾಯ್ತು?
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು






