
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 FEBRUARY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೌನ್ ಬನೇಗಾ ಕರೋಡ್ ಪತಿ ಕಂಪನಿಯವರು ಎಂದು ನಂಬಿಸಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೀರ್ಥಹಳ್ಳಿಯ ಅನಂತ ಕುಮಾರ್ ಎಂಬುವವರಿಗೆ ಕರೆ ಮಾಡಿದ ಅಪರಿಚತರು, ಕೆಬಿಸಿ ಕಂಪನಿಯಿಂದ ಲಕ್ಕಿ ಡ್ರಾ ಬಂದಿದೆ ಎಂದು ನಂಬಿಸಿದರು. 25 ಲಕ್ಷ ಲಕ್ಕಿ ಡ್ರಾ ಬಂದಿದೆ. ಹಣ ಬೇಕಿದ್ದರೆ ಕೆಲವು ಚಾರ್ಜ್ ಕಟ್ಟಬೇಕು ಎಂದರು.
ಹಂತ ಹಂತವಾಗಿ ನಾಲ್ಕು ಬಾರಿ, ನಾಲ್ಕು ಬ್ಯಾಂಕ್ ಖಾತೆಗಳಿಗೆ ಒಟ್ಟು 1.43 ಲಕ್ಷ ರೂ. ಹಣ ಹಾಕಿಸಿಕೊಂಡಿದ್ದಾರೆ. ಮೋಸ ಹೋಗಿರುವುದು ಅರಿವಿಗೆ ಬರುತ್ತಿದ್ದಂತೆ ಅನಂತ ಕುಮಾರ್ ಅವರು ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






