ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಸೆಪ್ಟಂಬರ್ 2020
ಬನ್ನಿಕೆರೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಸ್ಥಳದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 20 ಸಾವಿರ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ.
ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ನಿರ್ದೇಶನದ ಮೇರೆಗೆ ದಾಳಿ ಬನ್ನಿಕೆರೆ ಗ್ರಾಮದಲ್ಲಿ ಮೂರ್ತಿ ನಾಯ್ಕ ಅಲಿಯಾಸ್ ಮಾರುತಿ ನಾಯ್ಕ ಎಂಬಾತ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕ ಪಡೆಯಲಾಗಿದೆ.
ಆರೋಪಿ ಮೂರ್ತಿ ನಾಯ್ಕ ಪರಾರಿಯಾಗಿದ್ದು, ಆರೋಪಿಯ ಪತ್ತೆಹಚ್ಚಲಾಗುತ್ತಿದೆ. ಅಬಕಾರಿ ನಿರೀಕ್ಷಕರಾದ ಶೀಲಾ ಧಾರಜ್ಕರ್, ಹಾಲಾನಾಯ್ಕ್, ದಿವ್ಯಾ ಹಾಗೂ ಅಬಕಾರಿ ಉಪ ನಿರೀಕ್ಷಕರುಗಳು ಆರ್.ಶ್ರೀನಾಥ್, ಅಬಕಾರಿ ರಕ್ಷಕರಾದ ಕೆಂಪರಾಮ ಹಾಗೂ ಇತರ ಅಬಕಾರಿ ಸಿಬ್ಬಂದಿಗಳು ದಾಳಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು






