ಶಿವಮೊಗ್ಗದ ಮಹಿಳೆಯರೆ ಹುಷಾರ್‌, ನಿಮ್ಮನ್ನೂ ಅಡ್ಡಗಟ್ಟಬಹುದು ಈ ತನಿಖಾಧಿಕಾರಿಗಳು, ಏನಿದು ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 APRIL 2024

SHIMOGA : ಪೊಲೀಸ್‌ ಅಧಿಕಾರಿಗಳಂತೆ ನಟಿಸಿ ಮಹಿಳೆಯೊಬ್ಬರ ಚಿನ್ನಾಭರಣ ಕಳವು ಮಾಡಲಾಗಿದೆ. ಶಿವಮೊಗ್ಗದ ಜೈಲ್‌ ವೃತ್ತದಲ್ಲಿ ಘಟನೆ ಸಂಭವಿಸಿದೆ. ಹೊಸಮನೆ ಬಡಾವಣೆ ನಿವಾಸಿ ಶಂಕರಮ್ಮ ಎಂಬುವವರು ಪೋಸ್ಟ್‌ ಆಫೀಸ್‌ಗೆ ತೆರಳುತ್ತಿದ್ದಾಗ ಪೊಲೀಸ್‌ ಅಧಿಕಾರಿ ಎಂದು ನಂಬಿಸಿ ಚಿನ್ನಾಭರಣ ಕದ್ದು ವಂಚಿಸಲಾಗಿದೆ.

ರವಿ ಸರ್‌ ಕರೆಯುತ್ತಿದ್ದಾರೆʼ

ಜೈಲ್‌ ವೃತ್ತದ ಬಳಿ ಗೌರಮ್ಮ ಅವರನ್ನು ತಡೆದ ವ್ಯಕ್ತಿಯೊಬ್ಬ ‘ರವಿ ಸರ್‌ ಕರೆಯುತ್ತಿದ್ದಾರೆ’ ಎಂದು ತಿಳಿಸಿದ. ಆತನ ಬಳಿ ಹೋದಾಗ, ‘ಯುವತಿ ಒಬ್ಬಳಿಗೆ ಬೆಳಗ್ಗೆ ಚಾಕು ತೋರಿಸಿ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಅದರ ತನಿಖೆ ನಡೆಸುತ್ತಿದ್ದೇವೆʼ ಎಂದು ನಂಬಿಸಿದರು. ಗೌರಮ್ಮ ಅವರ ಬಂಗಾರದ ಸರ, ಉಂಗುರಗಳನ್ನು ಬಿಚ್ಚಿಸಿ ಪೇಪರ್‌ ಕವರ್‌ನಲ್ಲಿ ಹಾಕುವಂತೆ ಮಾಡಿದರು. ಬಳಿಕ ಪೇಪರ್‌ ಕವರನ್ನು ಗೌರಮ್ಮ ಅವರ ಬ್ಯಾಗಿನಲ್ಲಿರಿಸಿದರು.

ಸ್ವಲ್ಪ ದೂರ ಹೋದಾಗ ಕಾದಿತ್ತು ಆಘಾತ

ಜೈಲ್‌ ಸರ್ಕಲ್‌ನಿಂದ ಸ್ವಲ್ಪ ದೂರ ತೆರಳಿದ ಗೌರಮ್ಮ ಬ್ಯಾಗ್‌ನಲ್ಲಿದ್ದ ಪೇಪರ್‌ ಕವರ್‌ ತೆಗೆದಾಗ ಆಘಾತ ಕಾದಿತ್ತು. ಪೇಪರ್‌ ಕವರ್‌ನಲ್ಲಿ ಚಿನ್ನದ ಆಭರಣಗಳು ಇರಲಿಲ್ಲ. ಜೈಲ್‌ ಸರ್ಕಲ್‌ ಬಳಿ ಬಂದಾಗ ಆರೋಪಿಗಳು ಪರಾರಿಯಾಗಿದ್ದರು. 2.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗಕ್ಕೆ ಬರ್ತಿದ್ದಾರೆ ರಾಹುಲ್‌ ಗಾಂಧಿ, ಸಿನಿಮಾ ನಟ, ನಟಿಯರು, ಯಾವಾಗ, ಎಲ್ಲೆಲ್ಲಿ ಭೇಟಿ ಕೊಡ್ತಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 27, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment