ಮಟ ಮಟ ಮಧ್ಯಾಹ್ನ ವ್ಯಕ್ತಿಗೆ ಹೊಡೆದು, ಮೂಟೆಗಟ್ಟೆಲೆ ದಿನಸಿ ರಾಬರಿ, ಗೂಡ್ಸ್‌ ವಾಹನ ಕಳವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 22 JUNE 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : APMCಯಲ್ಲಿ ವ್ಯಕ್ತಿಯೊಬ್ಬರನ್ನು ಹೊಡೆದು, ತಳ್ಳಿ, ಆತನ ಬಳಿಯಿದ್ದ ಬೀಗ ಕಸಿದುಕೊಂಡು ವಾಹನ ಹೊತ್ತೊಯ್ಯಲಾಗಿದೆ. ಘಟನೆ ಸಂಬಂಧ ಎನ್‌.ಆರ್‌.ಪುರದ ಕುಮಾರ್‌ ಎಂಬುವವರು ದೂರು ನೀಡಿದ್ದಾರೆ.

ಹೇಗಾಯ್ತು ಘಟನೆ?

ಶಿವಮೊಗ್ಗ ಎಪಿಎಂಸಿಯಲ್ಲಿ ಮಧ್ಯಾಹ್ನದ ವೇಳೆಗೆ ಕುಮಾರ್‌ ತಮ್ಮ ಗೂಡ್ಸ್‌ ವಾಹನಕ್ಕೆ ದಿನಸಿ ವಸ್ತುಗಳನ್ನು ಲೋಡ್‌ ಮಾಡಿಸುತ್ತಿದ್ದರು. ಈ ಸಂದರ್ಭ ಅಪರಿಚಿತರು ಕುಮಾರ್‌ ಮೇಲೆ ಏಕಾಏಕಿ ದಾಳಿ ನಡೆಸಿ, ಗೂಡ್ಸ್‌ ವಾಹನದ ಕೀ ಕಸಿದುಕೊಂಡಿದ್ದಾರೆ. ಗೂಡ್ಸ್‌ ವಾಹನವನ್ನು ಹೊತ್ತೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ರಾತ್ರೋರಾತ್ರಿ ಪೊಲೀಸ್‌ ಠಾಣೆಗೆ ಬಂದು ಪೊಲೀಸರ ಎದುರಲ್ಲೇ ಬ್ಲೇಡ್‌ನಲ್ಲಿ ಕೈ ಕೊಯ್ದುಕೊಂಡ ಯುವಕ

ಗೂಡ್ಸ್‌ ವಾಹನದಲ್ಲಿ 19 ಸಾವಿರ ರೂ. ಮೌಲ್ಯದ 10 ಮೂಟೆ ಸಕ್ಕರೆ, 12 ಸಾವಿರ ರೂ. ಮೌಲ್ಯದ 4 ಮೂಟೆ ಅಕ್ಕಿ, 10 ಸಾವಿರ ರೂ. ಮೌಲ್ಯದ 2 ಮೂಟೆ ಬೇಳೆ ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಡೆಂಗ್ಯುಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಾವು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment