ಪ್ರಯಾಣಿಕರಿಂದ ಬಸ್‌ ಕಂಡಕ್ಟರ್‌ಗೆ 15 ಲಕ್ಷ ವಂಚನೆ, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸರ್ಕಾರಿ ನೌಕರಿ (Government Job) ಕೊಡಿಸುವುದಾಗಿ ನಂಬಿಸಿ ಕೆಎಸ್‌ಆರ್‌ಟಿಸಿ ನಿವೃತ್ತ ಕಂಡಕ್ಟರ್‌ ಒಬ್ಬರಿಗೆ ₹15 ಲಕ್ಷ ವಂಚಿಸಲಾಗಿದೆ. ಕೊನೆಗೆ ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದೆನ್ನೂ ಓದಿ » ಗಂಟಲಲ್ಲಿ ಸಿಲುಕಿದ ಚಿಕನ್‌ ಮೂಳೆ, ಆಪರೇಷನ್‌ ಮಾಡದೆ ಪಾರು ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಹೇಗದು?

ಕೆಂಚಪ್ಪ ಕಂಡಕ್ಟರ್‌ ಆಗಿದ್ದಾಗ ಬಸ್ಸಿನಲ್ಲಿ ಇಬ್ಬರು ಪ್ರಯಾಣಿಕರ ಪರಿಚಯವಾಗಿತ್ತು. ತಮಗೆ ಹಲವು ರಾಜಕಾರಣಿಗಳ ಪರಿಚಯವಿದ್ದು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದರು. ₹20 ಲಕ್ಷ ಕೊಟ್ಟರೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. 2018ರಲ್ಲಿ ಕೆಂಚಪ್ಪ ₹15 ಲಕ್ಷ ಹಣ ನೀಡಿದ್ದರು. ಕೆಲಸದ ವಿಚಾರ ಕೇಳಿದಾಗ ಸಬೂಬು ಹೇಳಿದ್ದಾರೆ. ಘಟನೆ ಸಂಬಂಧ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದರು.

JNNCE-Admission-Advt-scaled

Prashanth-Loan-Advertisement.

Government Job

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 13, 2025

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

Leave a Comment