ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
AYANURU NEWS, 9 OCTOBER 2024 : ಶಾರ್ಟ್ ಸರ್ಕ್ಯೂಟ್ನಿಂದ ಹಾರ್ಡ್ವೇರ್ ಅಂಗಡಿಗೆ (shop) ಬೆಂಕಿ ತಗುಲಿ ನಗದು ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಆಹುತಿಯಾದ ಘಟನೆ ಆಯನೂರಿನಲ್ಲಿ ನಡೆದಿದೆ.
ಆರ್.ವಿ.ಟ್ರೇಡರ್ಸ್ ಕಬ್ಬಿಣ ಹಾಗೂ ಸಿಮೆಂಟ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಶಾರ್ಟ್ ಸರ್ಕಿಟ್ನಿಂದ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಬೆಂಕಿ ಹೊತ್ತಿದ ಕೆಲವೇ ನಿಮಿಷದಲ್ಲಿ ವ್ಯಾಪಕವಾಗಿ ಹರಡಿದೆ. ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ. ಮೆಸ್ಕಾಂ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿದ ವ್ಯಕ್ತಿ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















