SHIVAMOGGA LIVE NEWS | 24 MAY 2024
AYANURU : ಓಮ್ನಿ ಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಓಮ್ನಿಯಲ್ಲಿದ್ದ ಪ್ರಯಾಣಿಕನ ಎರಡೂ ಕಾಲುಗಳು ತುಂಡಾಗಿವೆ. ಆಯನೂರು ಸಮೀಪದ ಡಾಂಬರ್ ಫ್ಯಾಕ್ಟರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ (Highway) ಘಟನೆ ಸಂಭವಿಸಿದೆ.
![]() |
ಇದನ್ನೂ ಓದಿ – ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಶಿವಮೊಗ್ಗದ ಆಸ್ಪತ್ರೆಗೆ ದಾಖಲು
ಓಮ್ನಿಯಲ್ಲಿದ್ದ ಕರುಣಾಕರ ಎಂಬುವವರ ಕಾಲುಗಳು ತುಂಡಾಗಿವೆ. ಮಲ್ಲಿಕಾರ್ಜುನ, ದರ್ಶನ್ ಎಂಬುವರಿಗೆ ಗಾಯಗಳಾಗಿವೆ. ಇವರು ಶಿವಮೊಗ್ಗದಿಂದ ಹೊಸನಗರಕ್ಕೆ ಕೆಲಸಕ್ಕೆ ತೆರಳುತ್ತಿದ್ದರು. ಗೂಡ್ಸ್ ವಾಹನ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಚಾಲಕ ಶಾಬಾದ್ ಖಾನ್ ತಲೆ ಹಾಗೂ ಕುತ್ತಿಗೆಗೆ ಗಾಜುಗಳು ಚುಚ್ಚಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200