SHIVAMOGGA LIVE NEWS | 17 JULY 2024
SHIMOGA : ರಾತ್ರಿ ಪಾಳಿಗೆ ತೆರಳುತ್ತಿದ್ದ ಹೋಂ ಗಾರ್ಡ್ (HOME GUARD) ಮೇಲೆ ಅಪರಿಚಿತರು ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ್ದಾರೆ. ಶಿವಮೊಗ್ಗದ ಎನ್.ಟಿ.ರಸ್ತೆಯ ಪೆಟ್ರೋಲ್ ಬಂಕ್ ಬಳಿ ಘಟನೆ ಸಂಭವಿಸಿದೆ.
ಹೋಂ ಗಾರ್ಡ್ ಶ್ರೀಧರ್ ಮೂರ್ತಿ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಶ್ರೀಧರ್ ಮೂರ್ತಿ ಅವರು ತುಂಗಾ ನಗರ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾತಿ ಪಾಳಿಗೆ ತೆರಳುತ್ತಿದ್ದಾಗ ಘಟೆನೆ ಸಂಭವಿಸಿದೆ. ಬೈಕ್ಗೆ ಪೆಟ್ರೋಲ್ ಭರ್ತಿ ಮಾಡಿಸಕೊಳ್ಳಲು ಬಂಕ್ಗೆ ತೆರಳುತ್ತಿದ್ದರು.
ಈ ವೇಳೆ 8 ರಿಂದ 10 ಮಂದಿ ಅಪರಿಚಿತರು ಶ್ರೀಧರ್ ಮೂರ್ತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇓
ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಅಬ್ಬರ, ರಸ್ತೆ, ತೋಟ, ಗದ್ದೆ ಜಲಾವೃತ, ಎಲ್ಲೆಲ್ಲಿ ಏನೇನಾಗಿದೆ? ಕಂಪ್ಲೀಟ್ ನ್ಯೂಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200