ಮನೆ ಬಾಗಿಲು ಬೀಗ ಮುರಿದು ಚಿನ್ನಾಭರಣ, ನಗದು, ನಿವೇಶನದ ಮೂಲ ದಾಖಲೆ ಕದ್ದೊಯ್ದ ಖದೀಮರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 2 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮನೆ ಬಾಗಲಿಗೆ ಹಾಕಿದ್ದ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಚಿನ್ನಾಭರಣ, ನಗದು ಮತ್ತು ನಿವೇಶನದ ಮೂಲಕ ದಾಖಲೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

Shimoga Nanjappa Hospital Cancer Care

ಶಿವಮೊಗ್ಗ ತಾಲೂಕು ಹುರುಳಿಹಳ್ಳಿ ಗ್ರಾಮದ ಶಿವರಾಜ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಶಿವರಾಜ ಅವರ ತಾಯಿ ಕೆಲಸಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಮನೆಗೆ ಬಂದಾಗ ಬಾಗಿಲು ಬೀಗ ಮುರಿದಿರುವುದು ಗೊತ್ತಾಗಿದೆ. ರೂಂನ ಬೀರುವಿನಲ್ಲಿದ್ದ 25 ಸಾವಿರ ಮೌಲ್ಯದ 3 ಉಂಗುರ, 80 ಸಾವಿರ ರೂ. ನಗದು, ಖಾಲಿ ನಿವೇಶನದ ಮೂಲ ಪ್ರತಿಯನ್ನು ಕಳವು ಮಾಡಲಾಗಿದೆ.

ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment