ಪುರಾತನ ದೇಗುಲದಿಂದ ಹುಂಡಿ ಹೊತ್ತೊಯ್ದು, ಕಾಣಿಕೆ ಹಣ ಕದ್ದು, ಹುಂಡಿ ಬಿಸಾಡಿ ಹೋದ ಖದೀಮರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JUNE 2024

HOLEHONNURU : ದೇವಸ್ಥಾನದಲ್ಲಿ ಕಾಣಿಕೆ ಹುಂಡಿ (HUNDI) ಕಳ್ಳತನ ಮಾಡಲಾಗಿದೆ. ಸನ್ಯಾಸಿಕೋಡಮಗ್ಗೆ ಗ್ರಾಮದ ಪುರಾತನ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ.

ದೇವಸ್ಥಾನದ ಹುಂಡಿಯಲ್ಲಿ ಸುಮಾರು 1.5 ಲಕ್ಷ ರೂ. ಇತ್ತು ಎಂದು ಆರೋಪಿಸಲಾಗಿದೆ. ಅರ್ಚಕ ಕೃಷ್ಣಮೂರ್ತಿ ಅವರು ಭಾನುವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆದಾಗ ಕಾಣಿಕೆ ಹುಂಡಿ ಕಾಣೆಯಾಗಿತ್ತು. ತಕ್ಷಣ ಅರ್ಚಕರು ಗ್ರಾಮಸ್ಥರಿಗೆ ತಿಳಿಸಿದ್ದು, ನಂತರ ಸುತ್ತಮುತ್ತಲು ಹುಡುಕಿದಾಗ ಗ್ರಾಮದಿಂದ ಹೊಳೆಗೆ ಹೋಗುವ ರಸ್ತೆ ಪಕ್ಕದಲ್ಲಿ ಹುಂಡಿ ಒಡೆದು, ಅದರಲ್ಲಿದ್ದ ಹಣ ದೋಚಿ, ಹುಂಡಿ ಅಲ್ಲಿಯೇ ಬಿಟ್ಟು ಹೋಗಿರುವುದು ಕಂಡು ಬಂದಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ, ಮನೆ ಮೇಲೆ ಪೊಲೀಸ್‌ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 10, 2024

Leave a Comment