SHIVAMOGGA LIVE NEWS | 10 JUNE 2024
HOLEHONNURU : ದೇವಸ್ಥಾನದಲ್ಲಿ ಕಾಣಿಕೆ ಹುಂಡಿ (HUNDI) ಕಳ್ಳತನ ಮಾಡಲಾಗಿದೆ. ಸನ್ಯಾಸಿಕೋಡಮಗ್ಗೆ ಗ್ರಾಮದ ಪುರಾತನ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ.
ದೇವಸ್ಥಾನದ ಹುಂಡಿಯಲ್ಲಿ ಸುಮಾರು 1.5 ಲಕ್ಷ ರೂ. ಇತ್ತು ಎಂದು ಆರೋಪಿಸಲಾಗಿದೆ. ಅರ್ಚಕ ಕೃಷ್ಣಮೂರ್ತಿ ಅವರು ಭಾನುವಾರ ಬೆಳಗ್ಗೆ ದೇವಸ್ಥಾನದ ಬಾಗಿಲು ತೆರೆದಾಗ ಕಾಣಿಕೆ ಹುಂಡಿ ಕಾಣೆಯಾಗಿತ್ತು. ತಕ್ಷಣ ಅರ್ಚಕರು ಗ್ರಾಮಸ್ಥರಿಗೆ ತಿಳಿಸಿದ್ದು, ನಂತರ ಸುತ್ತಮುತ್ತಲು ಹುಡುಕಿದಾಗ ಗ್ರಾಮದಿಂದ ಹೊಳೆಗೆ ಹೋಗುವ ರಸ್ತೆ ಪಕ್ಕದಲ್ಲಿ ಹುಂಡಿ ಒಡೆದು, ಅದರಲ್ಲಿದ್ದ ಹಣ ದೋಚಿ, ಹುಂಡಿ ಅಲ್ಲಿಯೇ ಬಿಟ್ಟು ಹೋಗಿರುವುದು ಕಂಡು ಬಂದಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ, ಮನೆ ಮೇಲೆ ಪೊಲೀಸ್ ದಾಳಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200