SHIVAMOGGA LIVE NEWS
SHIMOGA | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಶಿಕ್ಷೆ (imprisonment) ನೀಡಿದೆ.
ಭದ್ರಾವತಿ ತಾಲೂಕಿನ ಗ್ರಾಮವೊಂದರ ನಿವಾಸಿ ರಾಘವೇಂದ್ರ ದುಷ್ಕೃತ್ಯ ಎಸಗಿರುವುದು ಸಾಬೀತಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಏನಿದು ಪ್ರಕರಣ? (imprisonment)
ಭದ್ರಾವತಿ ತಾಲೂಕು ಗ್ರಾಮವೊಂದರ ವಾಸಿ ರಾಘವೇಂದ್ರ, 3 ವರ್ಷ 4 ತಿಂಗಳ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಬಾಲಕಿಯ ತಾಯಿ ದೂರು ನೀಡಿದ್ದರು. ತನಿಖೆ ನಡೆಸಿದ ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ಇ.ಓ.ಮಂಜುನಾಥ್ ಅವರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
(imprisonment)
ಕಠಿಣ ಶಿಕ್ಷೆ ಪ್ರಕಟ
ವಿಚಾರಣೆ ನಡೆಸಿದ ಶಿವಮೊಗ್ಗದ ಶೀಘ್ರ ವಿಲೇವಾರಿ (ಪೋಕ್ಸೋ) ನ್ಯಾಯಾಲಯ ರಾಘವೇಂದ್ರನಿಗೆ ಶಿಕ್ಷೆ ಪ್ರಕಟಿಸಿದೆ. ಆರೋಪ ಸಾಬೀತಾದ ಹಿನ್ನೆಲೆ 20 ವರ್ಷ ಕಠಿಣ ಕಾರಾಗೃಹ (imprisonment) ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲನಾದರೆ 6 ತಿಂಗಳು ಹೆಚ್ಚುವರಿಯಾಗಿ ಸಾದಾ ಶಿಕ್ಷೆ ನೀಡುವಂತೆ ಆದೇಶಿಸಲಾಗಿದೆ.
ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಡಿಸೇಲ್ ಸುರಿದುಕೊಂಡರು, ಪೊಲೀಸ್ ಬಸ್, ಜೆಸಿಬಿಗೆ ಅಡ್ಡಲಾಗಿ ಮಲಗಿದರು, ಕಾರ್ಯಾಚರಣೆ ವೇಳೆ ಹೈಡ್ರಾಮಾ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.