ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 SEPTEMBER 2023
RIPPONPETE : ಅರಸಾಳು ರೈಲ್ವೆ ಗೇಟ್ (Railway Gate) ಬಳಿ ಕೂಲಿ ಕಾರ್ಮಿಕ ಮಹಿಳೆ ಮರಕ್ಕೆ ನೇಣು ಬಿಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆಯೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.
ಇದನ್ನೂ ಓದಿ – ರೈಲ್ವೆ ಪೊಲೀಸರಿಂದ ಶಿವಮೊಗ್ಗದ 3 ಕಡೆ ದಾಳಿ, ಮೂವರು ಅರೆಸ್ಟ್, ಲಕ್ಷ ಲಕ್ಷ ಮೌಲ್ಯದ ಇ-ಟಿಕೆಟ್ ವಶಕ್ಕೆ, ಏನಿದು ಕೇಸ್?
ಮಧ್ಯಪ್ರದೇಶದ ದಿಂಡೂರಿ ಜಿಲ್ಲೆಯ ಡಾನ್ಬಿಚೋಯ್ ಗ್ರಾಮದ ಊರ್ಮಿಳಾ ಬಾಯಿ (27) ಮೃತ ಮಹಿಳೆ. ರೈಲ್ವೆ ಹಳಿ ಪಕ್ಕದ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ಊರ್ಮಿಳಾ ಬಾಯಿ ತನ್ನ ಪತಿಯೊಂದಿಗೆ ಬಂದಿದ್ದರು. ಹೊಟ್ಟೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದೆ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















