ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 SEPTEMBER 2023
RIPPONPETE : ಅರಸಾಳು ರೈಲ್ವೆ ಗೇಟ್ (Railway Gate) ಬಳಿ ಕೂಲಿ ಕಾರ್ಮಿಕ ಮಹಿಳೆ ಮರಕ್ಕೆ ನೇಣು ಬಿಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆಯೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.
ಇದನ್ನೂ ಓದಿ – ರೈಲ್ವೆ ಪೊಲೀಸರಿಂದ ಶಿವಮೊಗ್ಗದ 3 ಕಡೆ ದಾಳಿ, ಮೂವರು ಅರೆಸ್ಟ್, ಲಕ್ಷ ಲಕ್ಷ ಮೌಲ್ಯದ ಇ-ಟಿಕೆಟ್ ವಶಕ್ಕೆ, ಏನಿದು ಕೇಸ್?
ಮಧ್ಯಪ್ರದೇಶದ ದಿಂಡೂರಿ ಜಿಲ್ಲೆಯ ಡಾನ್ಬಿಚೋಯ್ ಗ್ರಾಮದ ಊರ್ಮಿಳಾ ಬಾಯಿ (27) ಮೃತ ಮಹಿಳೆ. ರೈಲ್ವೆ ಹಳಿ ಪಕ್ಕದ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ಊರ್ಮಿಳಾ ಬಾಯಿ ತನ್ನ ಪತಿಯೊಂದಿಗೆ ಬಂದಿದ್ದರು. ಹೊಟ್ಟೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದೆ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





