ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEW S | 8 MAY 2024
SHIMOGA : ನಗರದ ಲಷ್ಕರ್ ಮೊಹಲ್ಲ ಸರ್ಕಲ್ನಲ್ಲಿ ಇಬ್ಬರು ಯುವಕರ ಹತ್ಯೆಯಾಗಿದೆ. ಇಂದು ಸಂಜೆ ಘಟನೆ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶೋಯಬ್ ಅಲಿಯಾಸ್ ಸೆಬು ಹತ್ಯೆಯಾಗಿದೆ. ಇನ್ನೊಬ್ಬನ ಗುರುತು ಪತ್ತೆ ಹಚ್ಚುತ್ತಿರುವ ಪೊಲೀಸರು.
ಕೊಲೆಯಾದವರು ವ್ಯಕ್ತಿಯೊಬ್ಬನ ಮೇಲೆ ದಾಳಿಗೆ ಬಂದಿದ್ದರು ಎನ್ನಲಾಗಿದೆ. ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
ಇದನ್ನೂ ಓದಿ – ಶಿವಮೊಗ್ಗ ಲೋಕಸಭೆ ಚುನಾವಣೆ, ಗೆಲುವಿನ ಲೆಕ್ಕಾಚಾರ ಶುರು, ರಾಘವೇಂದ್ರ ಅಭಿಪ್ರಾಯವೇನು? ಮಧು ಹೇಳಿದ್ದೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






