ಭದ್ರಾವತಿಯಲ್ಲಿ ಎಂಎಲ್‌ಎ ಸಹೋದರನ ಕಾರು ಅಪಘಾತ, ಹೇಗಾಯ್ತು ಘಟನೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 30 OCTOBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

BHADRAVATHI : ಶಾಸಕ ಸಂಗಮೇಶ್ವರ ಅವರ ಸಹೋದರ ಮೋಹನ್ ಅವರ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ (Mishap). ಘಟನೆಯಲ್ಲಿ ಮೋಹನ್ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ‌.

ಭದ್ರಾವತಿ ಹೊಸ ಸಿದ್ದಾಪುರ ಕೆರೆ ಸಮೀಪ ಚೌಡೇಶ್ವರಿ ದೇಗುಲ ಬಳಿ ಘಟನೆ ಸಂಭವಿಸಿದೆ. ಹಂಪ್ ಇದ್ದಿದ್ದರಿಂದ ಮೋಹನ್ ಅವರಿದ್ದ ಇನ್ನೋವಾ (Innova)  ಕಾರು ನಿಧಾನವಾಗಿದೆ. ಈ ವೇಳೆ ಮತ್ತೊಂದು ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ಯಾವುದೆ ದೂರು ದಾಖಲಾಗಿಲ್ಲ.

ಇದನ್ನೂ ಓದಿ- ಶಿವಮೊಗ್ಗ ನಗರದಲ್ಲಿ ಒಂದೇ ದಿನ ಸಾವಿರ ಸಾವಿರ ಜನರಿಗೆ ಆರೋಗ್ಯ ತಪಾಸಣೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment