SHIVAMOGGA LIVE NEWS | 30 OCTOBER 2023
BHADRAVATHI : ಶಾಸಕ ಸಂಗಮೇಶ್ವರ ಅವರ ಸಹೋದರ ಮೋಹನ್ ಅವರ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ (Mishap). ಘಟನೆಯಲ್ಲಿ ಮೋಹನ್ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.
![]() |
ಭದ್ರಾವತಿ ಹೊಸ ಸಿದ್ದಾಪುರ ಕೆರೆ ಸಮೀಪ ಚೌಡೇಶ್ವರಿ ದೇಗುಲ ಬಳಿ ಘಟನೆ ಸಂಭವಿಸಿದೆ. ಹಂಪ್ ಇದ್ದಿದ್ದರಿಂದ ಮೋಹನ್ ಅವರಿದ್ದ ಇನ್ನೋವಾ (Innova) ಕಾರು ನಿಧಾನವಾಗಿದೆ. ಈ ವೇಳೆ ಮತ್ತೊಂದು ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ಯಾವುದೆ ದೂರು ದಾಖಲಾಗಿಲ್ಲ.
ಇದನ್ನೂ ಓದಿ- ಶಿವಮೊಗ್ಗ ನಗರದಲ್ಲಿ ಒಂದೇ ದಿನ ಸಾವಿರ ಸಾವಿರ ಜನರಿಗೆ ಆರೋಗ್ಯ ತಪಾಸಣೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200