SHIVAMOGGA LIVE NEWS | 16 OCTOBER 2023
SORABA : ಬ್ಲೇಡ್ ತುಂಡಾಗಿ ಕೆಎಸ್ಆರ್ಟಿಸಿ ಬಸ್ (KSRTC) ಗದ್ದೆಗೆ ನುಗ್ಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಸೊರಬ ತಾಲೂಕು ಛದ್ರದಳ್ಳಿ ಬಸ್ ನಿಲ್ದಾಣದ ಸಮೀಪ ಭಾನುವಾರ ಘಟನೆ ಸಂಭವಿಸಿದೆ. ಬಸ್ಸಿನ ಮುಂಭಾಗದ ಬಲಬದಿಯ ಬ್ಲೇಡ್ ತುಂಡಾಗಿದೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಗದ್ದೆಗೆ ಇಳಿದಿದೆ. ಕೆಎಸ್ಅರ್ಟಿಸಿ ಬಸ್ಸು ಹಿರೇಕೆರೂರಿನಿಂದ ಸೊರಬ ಮೂಲಕ ಶಿರಸಿಗೆ ತೆರಳುತ್ತಿತ್ತು. ಬಸ್ಸಿನಲ್ಲಿ 39 ಪ್ರಯಾಣಿಕರಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಫೈನಾನ್ಸ್ ಸಂಸ್ಥೆಯ ಬಾಗಿಲು ತೆಗೆದು ಒಳ ಹೋದ ಮ್ಯಾನೇಜರ್, ಸಿಬ್ಬಂದಿಗೆ ಕಾದಿತ್ತು ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200