ಶಿವಮೊಗ್ಗ: ಕಟ್ಟಡದ ಗಿಲಾವ್ ಮಾಡುವಾಗ ಮರದ ಬೀಮ್ ಮುರಿದು ಕೆಳಗೆ ಬಿದ್ದು ಗಾರೆ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರ (Laborer) ಕಾಲಿನ ಮೂಳೆ ಮುರಿದಿದೆ. ಸಂತೆ ಕಡೂರಿನ ಭಂಡಾರಿ ಕ್ಯಾಂಪ್ನ ನಿರ್ಮಾಣ ಹಂತದ ಮನೆಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಕುಮಾರ್ ಎಂಬ ಕಾರ್ಮಿಕ ಮನೆಯ ಗಾರೆ ಕೆಲಸದಲ್ಲಿ ತೊಡಗಿದ್ದಾಗ ಘಟನೆ ಸಂಭವಿಸಿದೆ. ಬೆಡ್ ರೂಂನಲ್ಲಿ ಗಿಲಾವ್ ಮಾಡುವಾಗ ಮರದ ಬೀಮ್ ಮುರಿದಿದೆ. ಕೆಳಗೆ ಬಿದ್ದ ಶಿವಕುಮಾರ್ ಬಲಗಾಲಿನ ಪಾದದ ಬಳಿ ಮೂಳೆ ಮುರಿದಿದೆ. ಸುರಕ್ಷಿತ ಕ್ರಮಗಳನ್ನ ಕೈಗೊಳ್ಳದ್ದರಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ ಮೇಸ್ತ್ರಿ ಮತ್ತು ಮನೆ ಮಾಲೀಕನ ವಿರುದ್ಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಆರ್.ಎಂ.ಮಂಜುನಾಥ ಗೌಡಗೆ ಮತ್ತೊಂದು ಮಹತ್ವದ ಜವಾಬ್ದಾರಿ
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






