SHIMOGA NEWS, 27 SEPTEMBER 2024 : ರೈಲ್ವೆ ಹಳಿ (Track) ಬಳಿ ರಾತ್ರಿ ಕತ್ತಲಲ್ಲಿ ಕುಳಿತಿದ್ದವರನ್ನು ಪ್ರಶ್ನಿಸಿದ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಅಲ್ಲದೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಗಾಯಗೊಂಡಿದ್ದ ಆವೇಜ್ ಅಲಿ ಮತ್ತು ಅಭಿಷೇಕ್ ಎಂಬುವವರು ಗಾಯಗೊಂಡಿದ್ದಾರೆ. ಶೇಷಾದ್ರಿಪುರಂ ಫ್ಲೈ ಓವರ್ ಕಳೆಗೆ ಆವೇಜ್ ಅಲಿ ಮತ್ತು ಅಭಿಷೇಕ್ ಮದ್ಯ ಸೇವಿಸಿ, ರೈಲ್ವೆ ಹಳಿ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದರು. ಕತ್ತಲಲ್ಲಿ ಇಬ್ಬರು ಎನೋ ಮಾಡುತ್ತಿರುವುದನ್ನು ಗಮನಿಸಿ ಪ್ರಶ್ನಿಸಿದ್ದಾರೆ. ಆಗ ಆ ಇಬ್ಬರು ಯುವಕರು ಆವೇಜ್ ಅಲಿ ಮತ್ತು ಅಭಿಷೇಕ್ ಮೇಲೆ ಹಲ್ಲೆ ನಡೆಸಿದ್ದರೆ ಎಂದು ಆರೋಪಿಸಲಾಗಿದೆ. ಕೋಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಕೆಲಸ ಮುಗಿಸಿ ಗೋಪಿ ಸರ್ಕಲ್ಗೆ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ
LATEST NEWS
- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ಕಪ್ಪು ಪ್ಯಾಕೆಟ್ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ? ಯಾರಿವರು ಬಂಧಿತರು?

- ಅರ್ಜಿಗಳನ್ನು ಪೂರ್ತಿಗೊಳಿಸಲು ಫೆಬ್ರವರಿ 12ರವರೆಗೆ ಅವಕಾಶ, ಇಲ್ಲಿದೆ ಕಂಪ್ಲೀಟ್ ಮಾಹಿತಿ

- ಸೋಗಾನೆಯಲ್ಲಿ ಧಗಧಗ ಹೊತ್ತಿ ಉರಿದ ತೊಗರಿ, ಹುರುಳಿಯ ಬೊಣವೆ, ಆಗಿದ್ದೇನು?

- ಕಾರು, ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






