SHIMOGA NEWS, 27 SEPTEMBER 2024 : ರೈಲ್ವೆ ಹಳಿ (Track) ಬಳಿ ರಾತ್ರಿ ಕತ್ತಲಲ್ಲಿ ಕುಳಿತಿದ್ದವರನ್ನು ಪ್ರಶ್ನಿಸಿದ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಅಲ್ಲದೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ.
ಗಾಯಗೊಂಡಿದ್ದ ಆವೇಜ್ ಅಲಿ ಮತ್ತು ಅಭಿಷೇಕ್ ಎಂಬುವವರು ಗಾಯಗೊಂಡಿದ್ದಾರೆ. ಶೇಷಾದ್ರಿಪುರಂ ಫ್ಲೈ ಓವರ್ ಕಳೆಗೆ ಆವೇಜ್ ಅಲಿ ಮತ್ತು ಅಭಿಷೇಕ್ ಮದ್ಯ ಸೇವಿಸಿ, ರೈಲ್ವೆ ಹಳಿ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದರು. ಕತ್ತಲಲ್ಲಿ ಇಬ್ಬರು ಎನೋ ಮಾಡುತ್ತಿರುವುದನ್ನು ಗಮನಿಸಿ ಪ್ರಶ್ನಿಸಿದ್ದಾರೆ. ಆಗ ಆ ಇಬ್ಬರು ಯುವಕರು ಆವೇಜ್ ಅಲಿ ಮತ್ತು ಅಭಿಷೇಕ್ ಮೇಲೆ ಹಲ್ಲೆ ನಡೆಸಿದ್ದರೆ ಎಂದು ಆರೋಪಿಸಲಾಗಿದೆ. ಕೋಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ » ಕೆಲಸ ಮುಗಿಸಿ ಗೋಪಿ ಸರ್ಕಲ್ಗೆ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200