SHIVAMOGGA LIVE NEWS | 20 MAY 2024
SHIMOGA : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ (Mishap) ಯುವಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಶಿವಮೊಗ್ಗ ತಾಲೂಕು ಗಾಜನೂರು ಸಮೀಪ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ.
![]() |
ವಿದ್ಯಾನಗರ ನಿವಾಸಿ, ಕೃಷಿಕ ಕೃಷ್ಣಮೂರ್ತಿ ಅವರ ಪುತ್ರ ಪ್ರಜ್ವಲ್ (22) ಸಾವಿಗೀಡಾದ ಯುವಕ. ಕೃಷ್ಣಮೂರ್ತಿ ಮೂಲತಃ ಚನ್ನಗಿರಿ ತಾಲ್ಲೂಕಿನ ಬೆಟ್ಟದ ಕಡೂರಿನವರು. ಪ್ರಜ್ವಲ್ ಹಾಗೂ ಸ್ನೇಹಿತರು ಎರಡು ವಾಹನಗಳಲ್ಲಿ ಮಂಡಗದ್ದೆಗೆ ಊಟಕ್ಜೆ ತೆರಳಿದ್ದರು.
ಇದನ್ನೂ ಓದಿ – ಕಾಲೇಜು ಸಮೀಪ ಅಂಗಡಿಗೆ ದಿಢೀರ್ ಭೇಟಿ ನೀಡಿದ ಶಾಸಕ, ಖಡಕ್ ವಾರ್ನಿಂಗ್, ಕಾರಣವೇನು?
ರಾತ್ರಿ ಊಟ ಮುಗಿಸಿ ವಾಪಸ್ ಬರುವಾಗ ಕಾರಿಗೆ ನಾಯಿ ಅಡ್ಡಬಂದಿದೆ. ಅದಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಮುಂದಾದಾಗ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200