SHIVAMOGGA LIVE NEWS | 6 SEPTEMBER 2023
SAGARA : ಕೆಳದಿ (Keladi) ಕೆರೆಯಲ್ಲಿ ಯುವಕನ (Youth) ಮೃತದೇಹ ಪತ್ತೆಯಾಗಿದೆ. ಮೃತನನ್ನು ಚಿಕ್ಕಬಳ್ಳಾಪುರ ಮೂಲದ ಕಿಶೋರ್ (32) ಎಂದು ಗುರುತಿಸಲಾಗಿದೆ. ಸಾಗರ ತಾಲೂಕು ಮಾಸೂರಿನಲ್ಲಿರುವ ಮಾವನ ಮನೆಗೆ ಕಿಶೋರ್ ಬಂದಿದ್ದ.
ಭಾನುವಾರ ರಾತ್ರಿಯಿಂದ ಕಿಶೋರ್ ಕಾಣೆಯಾಗಿದ್ದ. ಮಂಗಳವಾರ ಕೆಳದಿ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ವಿದ್ಯಾರ್ಥಿ ಬ್ಯಾಗಿನಲ್ಲಿ ನಾಗರ ಹಾವು, ಸಹಪಾಠಿ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿತು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200