THIRTHAHALLI, 2 SEPTEMBER 2024 : ವಾಟ್ಸಪ್ ಸ್ಟೇಟಸ್ನಲ್ಲಿ (Status) ಡೆತ್ ನೋಟ್ ಅಪ್ಲೋಡ್ ಮಾಡಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ತುಂಗಾ ನದಿಯ ಸ್ಮಶಾನಕಟ್ಟೆ ಬಳಿ ತುಂಗಾ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇಂದಾವರ ಗ್ರಾಮದ ಜಯದೀಪ್ (24) ಶನಿವಾರ ನಾಪತ್ತೆಯಾಗಿದ್ದ. ಇದಕ್ಕೂ ಮೊದಲು ಮೂರು ಪುಟದ ಪತ್ರವನ್ನು ವಾಟ್ಸಪ್ ಸ್ಟೇಟಸ್ಗೆ ಅಪ್ಲೋಡ್ ಮಾಡಿದ್ದ. ಆತನ ಬೈಕ್ ತುಂಗಾ ನದಿ ದಂಡೆ ಮೇಲೆ ಪತ್ತೆಯಾಗಿತ್ತು. ಈ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಆದರೆ ಜಯದೀಪ್ ಪತ್ತೆಯಾಗದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇವತ್ತು ಜಯದೀಪ್ ಶವವಾಗಿ ಪತ್ತೆಯಾಗಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ ⇒ ವಾಟ್ಸಪ್ ಸ್ಟೇಟಸ್ ಹಾಕಿ ಯುವಕ ನಾಪತ್ತೆ, ತುಂಗಾ ನದಿ ಬಳಿ ಬೈಕ್ ಪತ್ತೆ, ಕುಟುಂಬದವರಲ್ಲಿ ಆತಂಕ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





