ಭದ್ರಾವತಿಯಲ್ಲಿ ಪೊಲೀಸರ ದಾಳಿ, ಮತ್ತೆ ಸಿಕ್ಕವು ರಾಶಿ ರಾಶಿ ಮೊಬೈಲ್’ಗಳು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | BHADRAVATHI NEWS |  31 ಡಿಸೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ ಮೊಬೈಲ್ ಫೋನ್’ಗಳನ್ನು ಭದ್ರಾವತಿಯಲ್ಲಿ ಹಂಚಿಕೊಳ್ಳುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಒಬ್ಬನನ್ನು ಬಂಧಿಸಲಾಗಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಭದ್ರಾವತಿ ಆನ್ವರ್ ಕಾಲೋನಿಯ ಸೈಯದ್ ಅಲ್ವಿ (25) ಬಂಧಿತ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೆ ಮೈದಾನದಲ್ಲಿ ಕದ್ದ ಮೊಬೈಲ್’ಗಳನ್ನು ಮೂವರು ಹಂಚಿಕೊಳ್ಳುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿದ್ದಾರೆ.

ರಾಶಿ ರಾಶಿ ಮೊಬೈಲ್’ಗಳು

ಪ್ರೊಬೆಷನರಿ ಡಿವೈಎಸ್’ಪಿ ಗಜಾನನ ಸತಾರ್ ಅವರು ಗಸ್ತು ತಿರುಗುತ್ತಿದ್ದ ಸಂದರ್ಭ, ಸಂತೆ ಮೈದಾನದಲ್ಲಿ ದಾಳಿ ನಡೆಸಿದ್ದಾರೆ.

ಬಂಧಿತ ಸೈಯದ್ ಅಲ್ವಿಯಿಂದ ವಿವಿಧ ಕಂಪನಿಯ 55 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಇವುಗಳ ಮೌಲ್ಯ 6,68,400 ರೂ. ಎಂದು ಅಂದಾಜು ಮಾಡಲಾಗಿದೆ. ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಮೊಬೈಲ್ ಫೋನ್’ಗಳನ್ನು ಕಳವು ಮಾಡಿ ತರಲಾಗಿದೆ.

ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತಿಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ | ಭದ್ರಾವತಿಯಲ್ಲಿ ಬೈಕ್ ಸವಾರರ ಬ್ಯಾಗ್’ನಲ್ಲಿ ಸಿಕ್ತು ರಾಶಿ ರಾಶಿ ಮೊಬೈಲ್

AVvXsEg6gVWRsD aCTEEsbGYd KPDpQpS1cmkPbgvLefWey751snbIzgKCPF9wn NnHlmsMEDKYuHbYDn o20PXQqxAyQ0UeeIl1rqUnrpslNKpOklUXnUXH1GQ84f0SEQtiqUNS8yUrPfP1XKPZHQyHiJiC25HdxgZ125e6fJCy9TbYWEqV2NS3qDEKjk6 sA=s926

ABOUT ME NEW FINAL FINAL

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment