ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SAGARA NEWS, 19 OCTOBER 2024 : MSIL ಮದ್ಯದ ಮಳಿಗೆ ಬಾಗಿಲು ಮುರಿದು ಹಣ ಮತ್ತು ಮದ್ಯ ಕಳವು ಮಾಡಲಾಗಿದೆ. ಸಾಗರ ತಾಲೂಕು ಗೌತಮಪುರ ಗ್ರಾಮದ ಮದ್ಯದ ಅಂಗಡಿಯಲ್ಲಿ ಘಟನೆ ಸಂಭವಿಸಿದೆ.
ಬೆಳಗ್ಗೆ 11 ಗಂಟೆಗೆ ಮದ್ಯದ ಅಂಗಡಿ ಬಾಗಿಲು ತೆಗೆಯಲು ಸಿಬ್ಬಂದಿ ಬಂದಾಗ ರೋಲಿಂಗ್ ಷಟರ್ ಮುರಿದಿರುವುದು ಗೊತ್ತಾಗಿದೆ. ಒಳಗೆ ಪರಿಶೀಲಿಸಿದಾಗ ಕ್ಯಾಶ್ ಡ್ರಾದಲ್ಲಿದ್ದ 12,350 ರೂ. ಹಣ ಕಳುವಾಗಿತ್ತು. ಇನ್ನು, ಮದ್ಯದ ರಾಕ್ನಲ್ಲಿ ಪರಿಶೀಲಿಸಿದಾಗ 8960 ರೂ. ಮೌಲ್ಯದ ವಿವಿಧ ಬ್ರಾಂಡ್ನ ಮದ್ಯ ಕಳುವಾಗಿತ್ತು.
ಇದನ್ನೂ ಓದಿ » ಜಾನುವಾರು ಮೈ ತೊಳೆಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಕೊನೆಯುಸಿರು
ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






