Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಬಾಗಿಲ ಚಿಲಕ ಹಾಕದೆ ನಿದ್ರೆ, ಎಚ್ಚರವಾದಾಗ ದಂಪತಿ ನಾಪತ್ತೆ, ಮಾಲೀಕನಿಗೆ ಕಾದಿತ್ತು ಶಾಕ್‌

ಬಾಗಿಲ ಚಿಲಕ ಹಾಕದೆ ನಿದ್ರೆ, ಎಚ್ಚರವಾದಾಗ ದಂಪತಿ ನಾಪತ್ತೆ, ಮಾಲೀಕನಿಗೆ ಕಾದಿತ್ತು ಶಾಕ್‌

31/07/2023 7:01 AM
ನಿತಿನ್‌ ಕೈದೊಟ್ಲು

SHIVAMOGGA LIVE | 31 JULY 2023

SHIMOGA : ಬಾಗಿಲಿಗೆ ಚಿಲಕ (Lock) ಹಾಕದೆ ಮಲಗಿದ್ದಾಗ ಮನೆಯಲ್ಲಿದ್ದ ನಗದು ಮತ್ತು ಒಣ ಅಡಿಕೆ ಕಳ್ಳತನವಾಗಿದೆ. ಮನೆಯಲ್ಲಿ ಕೆಲಸಕ್ಕಿದ್ದ ದಂಪತಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

PARISHRAMA NEET ACADEMY

ಹರಮಘಟ್ಟದ ಗ್ರಾಮದ ಹರೀಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಹರೀಶ್‌ ಅವರು ಜು.11ರಂದು ತಮ್ಮ ಮನೆಯ ಬಾಗಿಲಿಗೆ ಚಿಲಕ (Lock) ಹಾಕುವುದನ್ನು ಮರೆತು ರಾತ್ರಿ 10 ಗಂಟೆ ಹೊತ್ತಿಗೆ ಮಲಗಿದ್ದರು. ಈ ಸಂದರ್ಭ ಮನೆಯ ಟಿವಿ ಶೋಕೇಸ್‌ನಲ್ಲಿದ್ದ 23,500 ರೂ. ನಗದು, ಕೊಟ್ಟಿಗೆಯಲ್ಲಿದ್ದ 35 ಕೆ.ಜಿ ಒಣ ಅಡಿಕೆ ಕಳ್ಳತನವಾಗಿದೆ. ಇದರ ಮೌಲ್ಯದ ಅಂದಾಜು 20 ಸಾವಿರ ರೂ. ಇದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ಜಲಪಾತದ ಬಳಿ ಶರತ್‌ ಮೃತದೇಹ ಪತ್ತೆ, ಮನೆಗೆ ಬಂದ ಸಂಸದ ರಾಘವೇಂದ್ರಗೆ ಕುಟುಂಬದಿಂದ ‘ಒಂದು ಮನವಿʼ

ಕೆಲಸಕ್ಕಿದ್ದ ದಂಪತಿ ನಾಪತ್ತೆ

ಹರೀಶ್‌ ಅವರ ಮನೆಯಲ್ಲಿ ನ್ಯಾಮತಿಯ ರಮೇಶ್‌ ಮತ್ತು ಆತನ ಪತ್ನಿ ಭಾಗ್ಯ ಎಂಬುವವರು ಕಳೆದ ಒಂದು ವರ್ಷದಿಂದ ಜಮೀನು ಕೆಲಸ ಮಾಡುತ್ತಿದ್ದರು. ಜು.11ರ ರಾತ್ರಿ ನಗದು ಮತ್ತು ಅಡಿಕೆ ಕಳ್ಳತನ ಮಾಡಿಕೊಂಡು ದಂಪತಿ ಬೈಕಿನಲ್ಲಿ ಪರಾರಿಯಾಗಿದ್ದಾರೆ. ಇದನ್ನು ಊರಿನ ಕೆಲವರು ಕಂಡಿದ್ದಾರೆ ಎಂದು ಹರೀಶ್‌ ದೂರಿನಲ್ಲಿ ಆರೋಪಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article BY-Raghavendra-visit-Sharth-house-at-Bhadravathi ಜಲಪಾತದ ಬಳಿ ಶರತ್‌ ಮೃತದೇಹ ಪತ್ತೆ, ಮನೆಗೆ ಬಂದ ಸಂಸದ ರಾಘವೇಂದ್ರಗೆ ಕುಟುಂಬದಿಂದ ‘ಒಂದು ಮನವಿʼ
Next Article Daana-Shasana-found-in-Thirthahalli-Guddekoppa ವರ್ಷಗಟ್ಟಲೆ ಚೌಡಿ ಕಲ್ಲು ಅಂತಾ ಪೂಜೆ, ಈಗ ಸಂಶೋಧಕರು ಹೇಳಿದ್ದೆ ಬೇರೆ, ಗ್ರಾಮಸ್ಥರಲ್ಲಿ ಹೆಚ್ಚಿದ ಕುತೂಹಲ

ಇದನ್ನೂ ಓದಿ

Instagram-Cyber-Crime-Shimoga-Station.
CRIME DIARY

ಯುವತಿಗೆ ಬಂತು ಫ್ರೆಂಡ್‌ ರಿಕ್ವೆಸ್ಟ್‌, ಪರಿಶೀಲಿಸಿದಾಗ ಕಾದಿತ್ತು ಶಾಕ್‌, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
KSRTC-Bus-General-Image
CRIME DIARYSHIVAMOGGA CITY

NR ಪುರಕ್ಕೆ ತೆರಳಲು ಶಿವಮೊಗ್ಗದಲ್ಲಿ KSRTC ಬಸ್‌ ಹತ್ತಿ ಕುಳಿತ ಕಡೂರಿನ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
Bommanakatte-incident-police-investigation-on
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ವ್ಯಕ್ತಿಯ ಹತ್ಯೆ, ಕೆರೆ ಏರಿ ಬಳಿ ಮೃತದೇಹ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/06/2025
Tunga-Dam-Gajanuru.
SHIVAMOGGA

ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕುಸಿತ, ಹೊರ ಹರಿವು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Heavy-outflow-from-tunga-dam.
SHIVAMOGGA

ತುಂಗಾ ಡ್ಯಾಮ್‌ನಿಂದ ಮತ್ತಷ್ಟು ನೀರು ಹೊರಕ್ಕೆ, ಇವತ್ತು ಎಷ್ಟಿದೆ ಒಳ, ಹೊರ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2025
tunga-dam-water-release-and-mantapa-in-shimoga
SHIVAMOGGASHIVAMOGGA CITY

ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?