SHIMOGA NEWS, 2 OCTOBER 2024 : ATM ಕೇಂದ್ರದಲ್ಲಿ ಕ್ಯಾಶ್ ರಿಜೆಕ್ಟ್ ಆಗಿದ್ದ 5 ಸಾವಿರ ರೂ. ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಮಲವಗೊಪ್ಪ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ.
ಹಣ ಭರ್ತಿ ಮಾಡಲು ಏಜೆನ್ಸಿಯವರು ಎಟಿಎಂಗೆ ತೆರಳಿದ್ದಾಗ ಎರರ್ ಎಂದು ತೋರಿಸುತ್ತಿತ್ತು. ಹಾಗಾಗಿ ಬ್ಯಾಂಕ್ ಮ್ಯಾನೇಜರ್ಗೆ ವಿಷಯ ತಿಳಿಸಿದ್ದರು. ಪರಿಶೀಲಿಸಿದಾಗ ಎಟಿಎಂನಲ್ಲಿ ಕ್ಯಾಶ್ ರಿಜೆಕ್ಟ್ ಆಗಿದ್ದ ಹಣ ಕಾಣೆಯಾಗಿತ್ತು. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನಾಳೆಯಿಂದ ಶಿವಮೊಗ್ಗ ದಸರಾ, ಉದ್ಘಾಟನೆಗೆ ಬರ್ತಿದ್ದಾರೆ ಖ್ಯಾತ ಸಿನಿಮಾ ನಿರ್ದೇಶಕ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200