ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 2 OCTOBER 2024 : ATM ಕೇಂದ್ರದಲ್ಲಿ ಕ್ಯಾಶ್ ರಿಜೆಕ್ಟ್ ಆಗಿದ್ದ 5 ಸಾವಿರ ರೂ. ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಮಲವಗೊಪ್ಪ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ.
ಹಣ ಭರ್ತಿ ಮಾಡಲು ಏಜೆನ್ಸಿಯವರು ಎಟಿಎಂಗೆ ತೆರಳಿದ್ದಾಗ ಎರರ್ ಎಂದು ತೋರಿಸುತ್ತಿತ್ತು. ಹಾಗಾಗಿ ಬ್ಯಾಂಕ್ ಮ್ಯಾನೇಜರ್ಗೆ ವಿಷಯ ತಿಳಿಸಿದ್ದರು. ಪರಿಶೀಲಿಸಿದಾಗ ಎಟಿಎಂನಲ್ಲಿ ಕ್ಯಾಶ್ ರಿಜೆಕ್ಟ್ ಆಗಿದ್ದ ಹಣ ಕಾಣೆಯಾಗಿತ್ತು. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನಾಳೆಯಿಂದ ಶಿವಮೊಗ್ಗ ದಸರಾ, ಉದ್ಘಾಟನೆಗೆ ಬರ್ತಿದ್ದಾರೆ ಖ್ಯಾತ ಸಿನಿಮಾ ನಿರ್ದೇಶಕ
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














