ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 2 OCTOBER 2024 : ATM ಕೇಂದ್ರದಲ್ಲಿ ಕ್ಯಾಶ್ ರಿಜೆಕ್ಟ್ ಆಗಿದ್ದ 5 ಸಾವಿರ ರೂ. ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಮಲವಗೊಪ್ಪ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ.
ಹಣ ಭರ್ತಿ ಮಾಡಲು ಏಜೆನ್ಸಿಯವರು ಎಟಿಎಂಗೆ ತೆರಳಿದ್ದಾಗ ಎರರ್ ಎಂದು ತೋರಿಸುತ್ತಿತ್ತು. ಹಾಗಾಗಿ ಬ್ಯಾಂಕ್ ಮ್ಯಾನೇಜರ್ಗೆ ವಿಷಯ ತಿಳಿಸಿದ್ದರು. ಪರಿಶೀಲಿಸಿದಾಗ ಎಟಿಎಂನಲ್ಲಿ ಕ್ಯಾಶ್ ರಿಜೆಕ್ಟ್ ಆಗಿದ್ದ ಹಣ ಕಾಣೆಯಾಗಿತ್ತು. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನಾಳೆಯಿಂದ ಶಿವಮೊಗ್ಗ ದಸರಾ, ಉದ್ಘಾಟನೆಗೆ ಬರ್ತಿದ್ದಾರೆ ಖ್ಯಾತ ಸಿನಿಮಾ ನಿರ್ದೇಶಕ
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





