BREAKING NEWS | ಶಿವಮೊಗ್ಗ ನಗರದಲ್ಲಿ ನಡು ರಸ್ತೆಯಲ್ಲೇ ಚಾಕು ಇರಿದು ಮರ್ಡರ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 6 ಫೆಬ್ರವರಿ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಗೋಪಾಳದಲ್ಲಿ ವ್ಯಕ್ತಿಯೊಬ್ಬನಿಗೆ ಚಾಕು ಇರಿದು ಹತ್ಯೆ ಮಾಡಲಾಗಿದೆ. ಜನನಿಬಿಡ ಪ್ರದೇಶದಲ್ಲೇ ನಡು ರಸ್ತೆಯಲ್ಲೇ ಕೊಲೆಗೈಯ್ಯಲಾಗಿದೆ.

ಗಿರೀಶ್ (33) ಹತ್ಯೆಯಾದವನು. ಗೊಪಾಳದ ಸಿದ್ದೇಶ್ವರ ಸರ್ಕಲ್ ಬಳಿ ಘಟನೆ ನಡೆದಿದೆ. ಸಂಜೆ ಗಿರಿ ಮೇಲೆ ದಾಳಿ ನಡೆಸಿದ ಯುವಕರು, ಎದೆ ಭಾಗಕ್ಕೆ ಚಾಕು ಇರಿದಿದ್ದಾರೆ. ಗಿರೀಶ್’ನನ್ನು ಕೂಡಲೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.

ಚಿಕಿತ್ಸೆ ಫಲಕಾರಿ ಆಗದೆ ಗಿರೀಶ್ ಮೃತಪಟ್ಟಿದ್ದಾನೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment