ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ತುಂಗಾನಗರ ಸಮೀಪದ ಕಾಮತ್ ಲೇಔಟ್‌ನಲ್ಲಿ ಯುವಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ (mysterious death) ಘಟನೆ ಬೆಳಕಿಗೆ ಬಂದಿದೆ.

Shivamogga-Live-Number-1-Website

​ಮೇಲಿನ ತುಂಗಾನಗರದ ನಿವಾಸಿ ಮಂಜುನಾಥ್ (24) ಮೃತ ವ್ಯಕ್ತಿ. ಅಡಿಕೆ ಆರಿಸುವುದು, ಗಾರೆ ಕೆಲಸ ಹಾಗೂ ಶಿಲ್ಪಿಯಾಗಿ ಕೆಲಸ ಮಾಡುತ್ತಿದ್ದರು. ಬುಧವಾರ ಬೆಳಗ್ಗೆ ಸ್ನೇಹಿತರ ಜೊತೆಗೆ ಮನೆಯಿಂದ ಹೊರಹೋಗಿದ್ದ ಮಂಜುನಾಥ್, ಗುರುವಾರ ಬೆಳಗ್ಗೆ ತೋಟವೊಂದರ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಸೋಕೋ ತಂಡ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Incident-at-a-layout-in-Tunga-Nagara-Police-station-limits.

ಇದನ್ನೂ ಓದಿ : ಇಂಟರ್‌ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಮಹಿಳೆ, ಮನೆ ತಲುಪಿದ ಮೇಲೆ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2026

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

ಶಿವಮೊಗ್ಗದ ಇಬ್ಬರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪುರಸ್ಕಾರ

ಶಿವಮೊಗ್ಗದ ಇಬ್ಬರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪುರಸ್ಕಾರ

ಇಂಟರ್‌ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಮಹಿಳೆ, ಮನೆ ತಲುಪಿದ ಮೇಲೆ ಕಾದಿತ್ತು ಆಘಾತ

ಇಂಟರ್‌ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಮಹಿಳೆ, ಮನೆ ತಲುಪಿದ ಮೇಲೆ ಕಾದಿತ್ತು ಆಘಾತ

Leave a Comment