SHIVAMOGGA LIVE NEWS | 17 MARCH 2023
SHIMOGA : ಆಡು ಮೇಯಿಸಿಕೊಂಡು ಜೀವನ ನಡೆಸುತ್ತಿದ್ದ ವೃದ್ಧೆಯೊಬ್ಬರ (old lady) ಕತ್ತು ಸೀಳಿ ಹತ್ಯೆ ಮಾಡಿರುವ ಶಂಕೆಯಿದೆ. ಸವಳಂಗ ಸಮೀಪ ಶಿವಮೊಗ್ಗ ತಾಲೂಕು ಸುತ್ತುಕೋಟೆ ಗ್ರಾಮದ ರತ್ನಾಬಾಯಿ (65) ಮೃತ ಮಹಿಳೆ.
ಸುತ್ತುಕೋಟೆಯ ಶಾಲೆ ಸಮೀಪದಲ್ಲಿ ರತ್ನಾಬಾಯಿ ಮನೆಯಲ್ಲಿ ಮಲಗಿದ್ದರು. ಬೆಳಗ್ಗೆ ಕುತ್ತು ಸೀಳಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕುಟುಂಬದವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಥೇಟ್ ಹಂದಿ ಅಣ್ಣಿ ಮೇಲಿನ ದಾಳಿಯಂತೆಯೇ ನಡೆಯಿತು ಅಟ್ಯಾಕ್, ರಾತ್ರೋರಾತ್ರಿ ಆರೋಪಿಗಳು ಪೊಲೀಸರಿಗೆ ಸರೆಂಡರ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200