ಭದ್ರಾವತಿ ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | ಭದ್ರಾವತಿ NEWS | 30 ಜನವರಿ 2022

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ವ್ಯಕ್ತಿಯೊಬ್ಬರು ರೈಲು ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.

Nanjappa Hospital Home Care

ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಪ್ರಕಾಶ್ ಪುಂಡಲೀಕ ಶಾನುಭೋಗ (55) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ತಾಳಗುಪ್ಪ – ಬೆಂಗಳೂರು ರೈಲು ಹತ್ತುವಾಗ ಘಟನೆ ಸಂಭವಿಸಿದೆ.

ಭದ್ರಾವತಿ ನಿಲ್ದಾಣದಲ್ಲಿ ಹೇಗಾಯ್ತು ಆವಘಡ?

ತಾಳಗುಪ್ಪ ರೈಲಿನಲ್ಲಿ ಬಂದಿದ್ದ ಪ್ರಕಾಶ್ ಪುಂಡಲೀಕ ಶಾನುಭೋಗ ಅವರು ರೈಲು ನಿಲ್ದಾಣದಲ್ಲಿ ಇಳಿದಿದ್ದರು. ರೈಲು ಹೊರಡುತ್ತಿದ್ದಂತೆ ಅವರು ಅವಸರದಲ್ಲಿ ರೈಲು ಹತ್ತಲು ಮುಂದಾಗಿದ್ದಾರೆ.

ಇದನ್ನೂ ಓದಿ | ರೈಲಿಗೆ ಸಿಲುಕಿ ವ್ಯಕ್ತಿ ಸಾವು

ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಪ್ರಕಾಶ್ ಪುಂಡಲೀಕ ಶಾನುಭೋಗ ಅವರು ಕೆಳಗೆ ಬಿದ್ದಿದ್ದಾರೆ. ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

about smg live readers

Namma Bhadravathi News

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment