SHIVAMOGGA LIVE NEWS, 23 JANUARY 2025
ಭದ್ರಾವತಿ : ವಿದ್ಯುತ್ ಟ್ರಾನ್ಸ್ಫಾರ್ಮರ್ (Transformer) ಅಳವಡಿಕೆ ವಿಚಾರವಾಗಿ ಜಗಳವಾಗಿ ಒಬ್ಬನ ಹತ್ಯೆಯಾಗಿದೆ. ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ದೊಡ್ಡೇರಿಯ ಶಾಂತಕುಮಾರ್ (35) ಮೃತ ವ್ಯಕ್ತಿ. ಲೇಪಾಕ್ಷಿ ಸೇರಿದಂತೆ ಮೂವರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಜಮೀನಿನಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಅಳವಡಿಕೆ ವಿಚಾರವಾಗಿ ಜಗಳವಾಗಿದೆ. ಶಾಂತಕುಮಾರ್ ಮೇಲೆ ಮಚ್ಚಿನಿಂದ ದಾಳಿ ನಡೆಸಲಾಗಿದ್ದು, ಆತ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. – ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿಎಸ್ಪಿ ಫಸ್ಟ್ ರಿಯಾಕ್ಷನ್
ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ » ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ ಕಾದಿತ್ತು ಶಾಕ್, ಆಗಿದ್ದೇನು?