Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಭದ್ರಾವತಿಯಲ್ಲಿ ಕೊಲೆ ಕೇಸ್‌, ಐವರು ಅರೆಸ್ಟ್‌, ಹತ್ಯೆಗೆ ಕಾರಣ ಬಾಯಿಬಿಟ್ಟ ಆರೋಪಿಗಳು

ಭದ್ರಾವತಿಯಲ್ಲಿ ಕೊಲೆ ಕೇಸ್‌, ಐವರು ಅರೆಸ್ಟ್‌, ಹತ್ಯೆಗೆ ಕಾರಣ ಬಾಯಿಬಿಟ್ಟ ಆರೋಪಿಗಳು

24/07/2023 8:00 PM
ನಿತಿನ್‌ ಕೈದೊಟ್ಲು

SHIVAMOGGA LIVE | 24 JULY 2023

BHADRAVATHI : ಮನೆ ಗೇಟ್‌ನಲ್ಲಿಯೇ ರೌಡಿ ಶೀಟರ್‌ ಮಹ್ಮದ್‌ ಮುಜಾಹಿದ್‌ ಹತ್ಯೆ ಮಾಡಿದ್ದ ಐವರು ಆರೋಪಿಗಳನ್ನು ಪೇಪರ್‌ ಟೌನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ (Arrest). ವಿಚಾರಣೆ ವೇಳೆ ಆರೋಪಿಗಳು ಹತ್ಯೆಗೆ ಕಾರಣ ಬಾಯಿಬಿಟ್ಟಿದ್ದಾರೆ.

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

paper-Town-police-arrest-5-in-mohammed-mujahid-case

ಯಾರನ್ನೆಲ್ಲ ಬಂಧಿಸಲಾಗಿದೆ?

ಹಿರಿಯೂರಿನ ಸಂತೋಷ್‌ ಕುಮಾರ್‌ ಅಲಿಯಾಸ್‌ ಗುಂಡ ಅಲಿಯಾಸ್‌ ಕರಿಯಾ (33), ಹೊಸಮನೆಯ ಸುರೇಂದ್ರ ಅಲಿಯಾಸ್‌ ಆಟೋ ಸೂರಿ (36), ಕುವೆಂಪು ನಗರದ ಮಂಜುನಾಥ ಅಲಿಯಾಸ್‌ ಬಿಡ್ಡ (33), ಭೂತನಗುಡಿಯ ವಿಜಯ್‌ ಕುಮಾರ್‌ ಅಲಿಯಾಸ್‌ ಪವರ್‌ (25), ಬಾರಂದೂರು ಹಳ್ಳಿಕೆರೆಯ ವೆಂಕಟೇಶ್‌ ಅಲಿಯಾಸ್‌ ಲೂಸ್‌ (23) ಬಂಧಿತರು (Arrest).

ಹತ್ಯೆಗೆ ಕಾರಣವೇನು?

ಬೊಮ್ಮನಕಟ್ಟೆ ವಾಸಿ ಮೊಹಮ್ಮದ್‌ ಮುಜಾಹಿದ್‌ ಅಲಿಯಾಸ್‌ ಮುಜ್ಜು (34) ಎಂಬಾತನನ್ನು ಜು.20ರ ರಾತ್ರಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ತನಿಖೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಹತ್ಯೆಗೆ ಕಾರಣ ಬಾಯಿ ಬಿಟಿದ್ದಾರೆ.

Parishrama NEET Academy

2019ರಲ್ಲಿ ಮುಜಾಹಿದ್‌ ರಮೇಶ್‌ ಎಂಬಾತನ ಹತ್ಯೆ ಮಾಡಿದ್ದ. ಸಂತೋಷ್‌ ಮತ್ತು ಸುರೇಂದ್ರ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ. ಹಳೆ ದ್ವೇಷದ ಹಿನ್ನೆಲೆ ಆರೋಪಿಗಳು ಮುಜಾಹಿದ್‌ನ ಕೊಲೆ ಮಾಡಿದ್ದಾಗಿ ತಿಳಿದು ಬಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಮನೆ ಗೇಟ್‌ ಮುಂದೆಯೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ, ಹತ್ಯೆಯಾದವನು ಯಾರು?

ಹಿರಿಯ ಸಹಾಯಕ ಪೊಲೀಸ್‌ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಗುರುರಾಜ್‌ ಮೈಲಾರ್‌, ನಗರ ವೃತ್ತದ ಇನ್ಸ್‌ಪೆಕ್ಟರ್‌ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ, ಪಿಎಸ್‌ಐ ಕವಿತಾ, ಎಎಸ್‌ಐ ರತ್ನಾಕರ್‌, ಸಿಬ್ಬಂದಿ ವೆಂಟೇಶ್‌, ವಾಸುದೇವ್‌, ಅರುಣ, ನಾಗರಾಜ್‌, ಎಂ.ಚಿನ್ನಾನಾಯ್ಕ, ಚನ್ನಕೇಶವ, ಹಾಲಪ್ಪ, ಮಂಜುನಾಥ, ಹಣಮಂತ ಆವಟಿ, ಆದರ್ಶ ಶೆಟ್ಟಿ, ವಿಕ್ರಮ್‌, ಶಿವಪ್ಪ, ಮಂಜುನಾಥ ಮಳ್ಳಿ ಮೌನೇಶ್‌, ಈರಯ್ಯ, ಜಿಲ್ಲಾ ಪೊಲೀಸ್‌ ಕಚೇರಿ ತಾಂತ್ರಿಕ ಸಿಬ್ಬಂದಿ ಇಂದ್ರೇಶ್‌, ಗುರುರಾಜ್‌, ವಿಜಯ್‌ ಕುಮಾರ್‌ ಅವರನ್ನು ಒಳಗೊಂಡ ವಿಶೇಷ ತನಿಖಾ ತಂಡ ಆರೋಪಿಗಳನ್ನು ಬಂಧಿಸಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Mantapa-Drowned-in-Tunga-River-people-on-Tunga-Bridge ಶಿವಮೊಗ್ಗದಲ್ಲಿ ಮುಳುಗಿದ ಮಂಟಪ, ನದಿ ವೀಕ್ಷಣೆಗೆ ಸೇತುವೆ ಮೇಲೆ ಜನವೋ ಜನ
Next Article DDPI-office-Shimoga. ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ವಿಚಾರ, ಶಿಕ್ಷಣ ಇಲಾಖೆಯಿಂದ ಪ್ರಮುಖ ಸೂಚನೆ, ಯಾವ್ಯಾವ ಶಾಲೆಗೆ ರಜೆ ಸಿಗುತ್ತೆ?

ಇದನ್ನೂ ಓದಿ

VISL-Contract-Workers-union-meets-Pejavara-seer
BHADRAVATHISHIVAMOGGA CITY

VISL ಕಾರ್ಮಿಕರಿಗೆ ಪೇಜಾವರ ‍ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Online-Fraud-Case-image
CRIME DIARYSHIVAMOGGA CITY

ವಾಟ್ಸಪ್‌ ಗ್ರೂಪ್‌ ಅಡ್ಮಿನ್‌ಗೆ ಮೆಸೇಜ್‌ ಮಾಡಿದ್ದ ಟೀಚರ್‌ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
crime name image
CRIME DIARYSHIVAMOGGA CITY

ಸೋಮಿನಕೊಪ್ಪ ಫ್ಲೈ ಓವರ್‌ ಕೆಳಗೆ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ ಮೇಲೆ ಅಟ್ಯಾಕ್‌, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
railway-track-general-image.webp
BHADRAVATHI

ಭದ್ರಾವತಿ ಸಮೀಪ ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಪತ್ತೆಯಾಗದ ಗುರುತು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Crime-News-General-Image
BHADRAVATHISHIVAMOGGA

ಶಿರಾಳಕೊಪ್ಪ ಪೊಲೀಸರ ದಾಳಿ 47 ಜಾನುವಾರುಗಳು ವಶಕ್ಕೆ, ಹೊಳೆಹೊನ್ನೂರಿನಲ್ಲಿ ಗೋಮಾಂಸ ಸಾಗಿಸುವಾಗ ರೇಡ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
Hundi-theft-at-Sri-Shaneshwara-temple-at-bhadravathi
BHADRAVATHI

ದೇವಸ್ಥಾನದ ಗ್ರಿಲ್‌ ಮುರಿದು, ಹುಂಡಿ ಒಡೆದು ಕಾಣಿಕೆ ಕಳವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?