ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ದೇವರ ಕಾರ್ಯದ ಸಂದರ್ಭ ಕಲಹವಾಗಿ ವ್ಯಕ್ತಿಯೊಬ್ಬನ (Person) ಹತ್ಯೆ ಮಾಡಲಾಗಿದೆ. ಹೊಸನಗರ ತಾಲೂಕು ನಿಟ್ಟೂರು ಕರ್ಕಮುಡಿಯಲ್ಲಿ ಭಾನುವಾರ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ ಪಕ್ಕದ ತೋಟಕ್ಕೆ ಹಾರಿ ಉಲ್ಟಾ ಬಿದ್ದ ಆಟೋ, ಐವರಿಗೆ ಗಾಯ
ದೇವಿಚಂದ್ರ (52) ಮೃತ ವ್ಯಕ್ತಿ. ದೇವಿಚಂದ್ರನ ಪತ್ನಿಯ ಸಹೋದರ ಮತ್ತು ಪತ್ನಿಯ ಮೊದಲ ಪತಿಯ ಪುತ್ರ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಓಂಕಾರ್ ಮನೆ ಸಮೀಪ ನಾಗಚೌಡಿ ದೇವಸ್ಥಾನದಲ್ಲಿ ಪೂಜೆ ಕಾರ್ಯವಿತ್ತು. ದೇವಿಚಂದ್ರ ಕೂಡ ಅಲ್ಲಿಗೆ ಆಗಮಿಸಿದ್ದರು. ಈ ಸಂದರ್ಭ ಕೌಟುಂಬಿಕ ಕಲಹ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ದೇವಿಚಂದ್ರ ತಲೆಗೆ ಕಟ್ಟಿಗೆಯಿಂದ ಹೊಡೆತ ಬಿದಿದೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






